Sunday, July 26, 2026

basavaraj bommayi

ನರೇಂದ್ರಸ್ವಾಮಿ ಗೆಲುವಿಗೆ ದೇವರ ಬಸಪ್ಪನ ಅಭಯ..!

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಚಿವ ನರೇಂದ್ರಸ್ವಾಮಿಗೆ ಚುನಾವಣೆ ಗೆಲುವಿನ ಭರವಸೆ ಸಿಕ್ಕಿದೆ. ಈ ಭರವಸೆ ಕೊಟ್ಟಿದ್ದು, ಪವಾಡ ಬಸಪ್ಪ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯ ಶ್ರೀ ಕಾಲಭೈರವೇಶ್ವರ ದೇಗುಲದ ಶ್ರೀ ಪವಾಡ ಬಸಪ್ಪನ ಬಳಿ, ನರೇಂದ್ರಸ್ವಾಮಿ ಆಶೀರ್ವಾದ ಪಡೆದಿದ್ದಾರೆ. ಇಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿದ್ದ ನರೇಂದ್ರ ಸ್ವಾಮಿ, ತಾನು ಈ ಬಾರಿ...

ಸಾಯಿಬಾಬಾ ದೇವರಲ್ಲ ಎಂದ ಧಿರೇಂದ್ರ ಕೃಷ್ಣ ವಿರುದ್ಧ ಕೇಸ್ ದಾಖಲು

ಸಾಯಿಬಾಬಾ ದೇವರೇ ಅಲ್ಲವೆಂದು ಹೇಳಿಕೆ ಕೊಟ್ಟಿದ್ದ,, ಬಾಗೇಶ್ವರ ಧಾಮದ ಸ್ವಯಂಘೋಷಿತ ದೇವಮಾನವ ಧಿರೇಂದ್ರ ಕೃಷ್ಣರ ವಿರುದ್ಧ ಕೇಸ್ ದಾಖಲಿಸಲಾಗಿದೆ. ‘’ ಜನರು ದೇವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದರೆ ನಾವು ಆ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ. ಸಾಯಿಬಾಬಾರನ್ನು ಸಂತರು ಅಥವಾ ಫಕೀರರು ಆಗಿರಬಹುದು. ಆದ್ರೆ ದೇವರಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಮಧ್ಯಪ್ರದೇಶದ ಜಬಲ್‌ ಪುರದಲ್ಲಿ ನಡೆದ...

ಕೋಲಾರ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಸ್ಪೋಟ..?

ಕೋಲಾರ:  2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು, ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು, ಇದನ್ನು ಗಮನಿಸಿದ...

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಗೂಡ್ಸ್ ಆಟೋ, ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ : ನಿಯಂತ್ರಣ ತಪ್ಪಿ ನಾಲೆಗೆ ಗೂಡ್ಸ್ ಆಟೋ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಅರಕೆರೆ- ಮಹದೇವಪುರ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು, ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದು ಬರ್ತಿದ್ದ 17 ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕ‌ಅಂಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯಲೆಂದು ಮದಹೇವಪುರಕ್ಕೆ ಹೋಗಿದ್ದರು. ಪರೀಕ್ಷೆ ಬರೆದು ಆಟೋದಲ್ಲಿ ಊರಿಗೆ...

‘ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್’.

ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್ ಮಾಡಲಾಗತ್ತೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಕುಮಾರಸ್ವಾಮಿ,  ನಿನ್ನೆಯ ಸಭೆಯಲ್ಲಿ ದೇವೇಗೌಡರು ಕೆಲವು ಮಾರ್ಗದರ್ಶನ ನೀಡಿದ್ದಾರೆ.ದೇವೇಗೌಡರು ದೆಹಲಿಗೆ ಹೋಗಿದ್ದಾರೆ. ದೆಹಲಿಯಿಂದ ಬಂದ‌ ನಂತರ ಸಭೆ ಕರೆಯಲು ಹೇಳಿದ್ದೇನೆ. ಪ್ರಮುಖರನ್ನು ಕರೆದು ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್...

‘ಭೂ ಹಗರಣದಲ್ಲಿ ಭಾಗಿ ಆಗಿರುವುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುವೆ’

ಹಾಸನ : ಬಗರ್ ಹುಕುಂ 2750 ಎಕರೆ ಭೂ ಹಗರಣದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಆನಂದ್ ಆರೋಪಿಸಿದ್ದು, ಆದ್ರೆ ನನ್ನ ಅವಧಿಯಲ್ಲಿ ಯಾವುದೇ ಭೂ ಮಂಜೂರಾತಿ ಆಗಿರುವುದಿಲ್ಲ. ಸುಖಸುಮ್ಮನೆ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದ್ದು, ಕೂಡಲೇ ಈ ಬಗ್ಗೆ ಸಿಬಿಐ ತನಿಖೆ ಆಗಲಿ. ಏನಾದ್ರೂ ಆರೋಪ ಸತ್ಯವಾದ್ರೆ, ನಾನು...

ರಾಹುಲ್ ಗಾಂಧಿ ಜಾಮೀನು ವಿಸ್ತರಿಸಿದ ಸೂರತ್ ಸೆಷನ್ ಕೋರ್ಟ್..

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ, ಜಾಮೀನು ವಿಸ್ತರಣೆಗಾಗಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ತೀರ್ಪು ಬಂದಿದೆ. ಸೂರತ್ ಸೆಷನ್ ಕೋರ್ಟ್, ಏಪ್ರಿಲ್ 13ರವರೆಗೆ ರಾಹುಲ್ ಗಾಂಧಿಗೆ ಜಾಮೀನು ವಿಸ್ತರಣೆ ಮಾಡಿದೆ. 2019ರಲ್ಲಿ ಚುನಾವಣಾ ಭಾಷಣದ ವೇಳೆ ರಾಹುಲ್ ಗಾಂಧಿ ಎಲ್ಲ ಕಳ್ಳರ ಉಪನಾಮ ಮೋದಿ ಅಂತಾ ಹೇಗೆ ಇದೆ ಎಂದು ಕೇಳಿದ್ದರು. ಈ ಹೇಳಿಕೆಯನ್ನ ವಿರೋಧಿಸಿ, ಗುಜರಾತ್ ಬಿಜೆಪಿ...

2ನೇ ಬಾರಿ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ

ಕೋಲಾರ : ಕೋಲಾರದಲ್ಲಿ ಎರಡನೇಯ ಬಾರಿಗೆ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಕೋಲಾರ ನಗರದ ಹೊರವಲಯದ ಡಿಸಿ ಕಛೇರಿ ಸಮೀಪದ ಮೈದಾನದಲ್ಲಿ, ಈ ಕಾರ್ಯಕ್ರಮ ಮಾಡಬೇಕೆಂದು ಏಪ್ರಿಲ್ 5ರಂದು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಏಪ್ರಿಲ್9ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೆ ಸತ್ಯಮೇವ ಜಯತೆ ಕಾರ್ಯಕ್ರಮ ಏಪ್ರಿಲ್ 10ಕ್ಕೆ ಮುಂದೂಡಿಕೆಯಾಗಿದೆ ಎಂದು ಎಮ್ ಎಲ್...

‘ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲ ಬದ್ಧ’

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್‌.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್‌.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ  ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....

ಮಂಡ್ಯದಲ್ಲಿ ಬಾರಿ ಮೊತ್ತದ ದಾಖಲೆ ಇಲ್ಲದ ನಗದು ಹಾಗೂ ವಸ್ತುಗಳು ಸೀಜ್

ಮಂಡ್ಯ: ಜಿಲ್ಲೆಯಲ್ಲಿ ಒಟ್ಟು 2 ಕೋಟಿ 11 ಲಕ್ಷದ 61 ಸಾವಿರ ರೂ ಮೌಲ್ಯದವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗದು, ಮದ್ಯ, ಡ್ರಗ್ಸ್, ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಚುನಾವಣೆ ಘೋಷಣೆ ಪೂರ್ವದಲ್ಲಿ 1 ಕೋಟಿ, 54 ಲಕ್ಷದ 99 ಸಾವಿರ ಮೌಲ್ಯದ ವಸ್ತುಗಳನ್ನ ಮತ್ತು ಚುನಾವಣೆ ಘೋಷಣೆ ಬಳಿಕ 56 ಲಕ್ಷದ 61 ಸಾವಿರ ರೂ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img