Sunday, July 26, 2026

basavaraj bommayi

‘ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು’

ಮಂಡ್ಯ : ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು, ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಕೊಟ್ಟ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುಮಲತಾ, ಜೆಡಿಎಸ್ ಭದ್ರಕೋಟೆ ಛಿದ್ರವಾಗಿದೆ. ಕೋಟೆ...

ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಸಹಿಸಲ್ಲ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ..

ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪಶ್ಚಾತ್ತಾಪ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು. ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹಲವಾರು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ, ಪೊಲೀಸ್ ಇಲಾಖೆಯ ವಿರುದ್ಧ...

ರೇವಣ್ಣ ಆರೋಪಕ್ಕೆ ಬೇಸತ್ತು ವರ್ಗಾವಣೆ ಕೋರಿದ ಡಿವೈಎಸ್ಪಿ ..

ಹಾಸನ- ಹಾಸನ ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತ ವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ, ಅವರ ವಿರುದ್ದ ಕ್ರಮಕ್ಕೆ ಹೆಚ್.ಡಿ ರೇವಣ್ಣ ಒತ್ತಾಯ ಹಿನ್ನೆಲೆ, ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ವಯಂ ವರ್ಗಾವಣೆ ಕೋರಿ ಡಿವೈಎಸ್ಪಿ ಪತ್ರ ಬರೆದಿದ್ದಾರೆ. ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ...

ಡಿಕೆಶಿ ಬಂಧನದ ವೇಳೆ ಆಸ್ತಿ ನಷ್ಟ.. ನಷ್ಟ ಆದವರು ಅರ್ಜಿ ಸಲ್ಲಿಸಲು ಅವಕಾಶ..

ಡಿ.ಕೆ. ಶಿವಕುಮಾರ್ ಬಂಧನದ ಸಂದರ್ಭದಲ್ಲಿ ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕ ಆಸ್ತಿ, ವಯಕ್ತಿಕ ಆಸ್ತಿ ನಷ್ಟ ಮಾಡಿದವರಿಂದಲೇ ಆದ ನಷ್ಟ ವಸೂಲಿ ಮಾಡುವ ಸಲುವಾಗಿ ಹೈಕೋರ್ಟ್ ಆದೇಶದ ಮೇರೆಗೆ ನಿವೃತ್ತ ನ್ಯಾಯಾಧೀಶರನ್ನು ಕ್ಲೇಮು ಕಮಿಷನರ್ ಆಗಿ ನೇಮಕ ಮಾಡಿ, ರಾಮನಗರ ಜಿಲ್ಲೆ ಪೊಲೀಸ್ ಭವನದ 3 ನೇ ಮಹಡಿಯಲ್ಲಿ (ಪೊಲೀಸ್ ಅಧೀಕ್ಷಕರ ಕಚೇರಿ) ಸಾರ್ವಜನಿಕರಿಗೆ ನಷ್ಟದ...

ಬೊಮ್ಮಾಯಿಗೆ ಈ ಬಾರಿ ಚುನಾವಣೆ ಶಿಗ್ಗಾವಿಯಲ್ಲಿ ಕಠಿಣವಾಗಲಿದೆ.

  ಕರ್ನಾಟಕ ವಿಧಾನಸಭಾ ಚುನಾವಣೆ ಮೆ 10 ರಂದು ನಡೆಯಲಿದ್ದು ಎಲ್ಲಾ ಪಕ್ಷಳು ಪ್ರಚಾರದಲ್ಲಿ ತೊಡಗಿವೆ. ಜೆಡಿಎಸ್ ಮತ್ಉ ಕಾಂಗ್ರೆಸ್ ಪಕ್ಷದಿಂದ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ  ಬಿಜೆಪಿ ಬಿಜೆಪಿಯಿಂದ ಈವರೆಗೂ ಅಭ್ಯರ್ಥಿ ಟಿಕೆಟ್ ನೀಡಿಲ್ಲ. ಹಾಗಾಗಿ ಕೆಲವು ಹಿರಿಯ ನಾಯಕರು ಹಾಗೂ ಹಾಲಿ ಶಾಸಕರು ಟಿಕೆಟ್ ನೀಡುವ ಮೊದಲು ಕ್ಷೇತ್ರ ಬದಲಾವಣೆಗೆ...

ಮೋದಿ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕೆ 8 ಮಂದಿ ಅರೆಸ್ಟ್..

ಗುಜರಾತ್‌ನಲ್ಲಿ ನರೇಂದ್ರ ಮೋದಿ ವಿರುದ್ಧ ಪೋಸ್ಟರ್‌ ಹಾಕಿದ್ದ 8 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ವಾರ ಕೇಜ್ರಿವಾಲ್ ಮೋದಿ ಹಠಾವೋ, ದೇಶ್ ಬಚಾವೋ ಅಭಿಯಾನ ಶುರು ಮಾಡಿದ್ದರು. ಆ ಅಭಿಯಾನಕ್ಕೆ ಬೆಂಬಲ ಕೊಟ್ಟು, ಈ ಯುವಕರು ಈ ಕೆಲಸ ಮಾಡಿ, ಅರೆಸ್ಟ್ ಆಗಿದ್ದಾರೆ. ಅಹಮದಾಬಾದ್‌ನಲ್ಲಿ ಮೋದಿ ಹಠಾವ್, ದೇಶ್ ಬಚಾವ್ ಎಂದು 8 ಜನರು...

ಒಂದು ವರ್ಷದಲ್ಲಿ ವಶಪಡಿಸಿಕೊಂಡ ನಗದು, ಒಡವೆ ವಾರಸುದಾರರಿಗೆ ವಾಪಸ್..

ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...

ಕಾಂಗ್ರೆಸ್ ಪಕ್ಷ ಜನರಿಂದ ಮರೆಯಾಗುತ್ತಿದೆ: ಸಂಸದ ಬಿ.ವೈ.ವಿಜಯೇಂದ್ರ..

 ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ, ಅಭ್ಯರ್ಥಿಗಳ ಆಯ್ಕೆಗಾಗಿ ನನ್ನನ್ನು ಕೋಲಾರ ಜಿಲ್ಲೆಗೆ ಕಳುಹಿಸಿದ್ದಾರೆ. ಒಳ್ಳೆ ರೀತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯುತ್ತಿವೆ. ಸದ್ಯ ಚುನಾವಣೆ ಘೋಷಣೆಯಾಗಿದ್ದು, ಒಳ್ಳೆಯ ವಾತಾವರಣ ಇದೆ. ಕೋಲಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದಲ್ಲಿ...

ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ…

ಕೋಲಾರ: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ ಪ್ರಕ್ರಿಯೆ ನಡೆಸಲಾಗಿದ್ದು, ಕೋಲಾರ ನಗರದ ಹೊರವಲಯದ ರತ್ನ ಕನ್ವೆನ್ಷನ್ ಹಾಲ್ ನಲ್ಲಿ ಗುಪ್ತ ಮತದಾನ ನಡೆದಿದೆ. ಆಯಾ ಕ್ಷೇತ್ರಗಳ ಬಿಜೆಪಿ ಮುಖಂಡರು, ಪದಾಧಿಕಾರಿಗಳಿಂದ ವೋಟಿಂಗ್ ನಡೆದಿದ್ದು, ಆಕಾಂಕ್ಷಿಗಳ ಪರವಾಗಿ...

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ ಸಾರ್ವಜನಿಕರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. ಯಾವುದೇ ವ್ಯಕ್ತಿ ಯಾವುದೇ ಒಬ್ಬ ವ್ಯಕ್ತಿಯಿಂದ 2 ಲಕ್ಷಕ್ಕಿಂತ ಹೆಚ್ಚಿನ ನಗದು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img