Sunday, July 26, 2026

basavaraj bommayi

‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...

ಹಾಸನದಲ್ಲಿ ಖತರ್ನಾಕ್ ಸರಣಿ ಕಳ್ಳತನ ಮಾಡಿದವನ ಬಂಧನ..

ಹಾಸನ : ಏಳು ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿ 10 ಲಕ್ಷರೂ. ಮೌಲ್ಯದ ಚಿನ್ನಾಭರಣ, ಬೈಕ್‌ಗಳನ್ನು ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದ ಸತೀಶ್ (40) ಬಂಧಿತ ಆರೋಪಿ. ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿಯ ವಿರುದ್ಧ ಚನ್ನರಾಯಪಟ್ಟಣ...

ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...

ಮುಖ್ಯಮಂತ್ರಿಗಳನ್ನು ಬಹಿರಂಗ ಸಭೆಗೆ ಆಹ್ವಾನಿಸಿದ ಡಿಕೆಶಿ

political news ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತಿದ್ದಂತೆ ಹಲವಾರು ಪಕ್ಷಗಳು ಪ್ರಣಾಳಿಕೆಯಲ್ಲಿ ಹೊಚ್ಚ ಹೊಸ ಯೋಜನೆಗಳನ್ನು ಬಿಡುಗೆಡಗೊಳಿಸುತ್ತಿದೆ. ಅದೇ ರೀತಿ ಕಾಂಗ್ರೆಸ್ ಗ್ಯಾರೆಂಟಿ ಎನ್ನುವ ಹೆಸರಿನಲ್ಲಿ  ಪ್ರತಿಮನೆಗೆ ಪ್ರತಿ ತಿಂಗಳು 200ಯುನಿಟ್ ಉಚಿತ ವಿದ್ಯುತ್ ಯೋಜನೆ , ಮನೆಯ ಬಿಪಿಎಲ್ ಪಡಿತರ ಹೊಂದಿರುವ ಮನೆಯ ಯಜಮಾನಿಗೆ 2000 ರೂ , ಹಾಗೂ ಬಿಪಿಎಲ್ ಕಾರ್ಡುದಾರರಿಗೆ 10...

ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಭಿನ್ನಮತ ಸ್ಪೋಟ..?

ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೌತಮ್ ಗೌಡ ವಿರುದ್ಧ ಮೂಲ ಬಿಜೆಪಿಗರು ಅಸಮಾಧಾನಕ್ಕೆ ಈಡಾಗಿದ್ದಾರೆಂದು ಹೇಳಲಾಗಿದೆ. ರಾಮನಗರದಲ್ಲಿ ಬಿಜೆಪಿಗರ ನಡುವೆ ಭಿನ್ನಮತ ಸ್ಪೋಟವಾಗಿದ್ದು, ಗೌತಮ್ ವಿರುದ್ಧ ಸಭೆ ನಡೆಸಲಾಗಿದೆ. ಇದಕ್ಕೆ ಕಾರಣವೇನಂದ್ರೆ, ರಾಮನಗರದಲ್ಲಿ ಯಾರು ಚುನಾವಣೆಗೆ ನಿಲ್ಲಲಿದ್ದಾರೆಂದು ಇನ್ನೂ ಘೋಷಣೆಯಾಗಿಲ್ಲ. ಆಗಲೇ ಗೌತಮ್, ತಮಗೇ ಟಿಕೆಟ್ ಸಿಗುತ್ತದೆ ಎಂದು, ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆಂದು, ಬಿಜೆಪಿ...

ಈ ಬಜೆಟ್ ಬೊಮ್ಮಾಯಿ ಚುನಾವಣಾ ಗಿಮಿಕ್ : ಪೃಥ್ವಿ ರೆಡ್ಡಿ | Karnataka tv

karnataka tv : ಸಿಎಂ ಬಸವರಾಜ ಬೊಮ್ಮಾಯಿಯವರು ಚುನಾವಣಾ ಗಿಮಿಕ್‌ಗಾಗಿ ಬಂಡಲ್‌ ಬಜೆಟ್‌ ಮಂಡಿಸಿದ್ದು, ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಪ್ರತಿಭಟನೆ ನಡೆಸುತ್ತಿರುವ ಜನರನ್ನು ಬಜೆಟ್‌ ತಯಾರಿಗೂ ಮುನ್ನ ಭೇಟಿಯಾಗಿದ್ದರೆ ವಾಸ್ತವಕ್ಕೆ ಹತ್ತಿರವಿರುವ ಬಜೆಟ್‌ ಮಂಡಿಸಬಹುದಿತ್ತು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. 2023-24ನೇ ಸಾಲಿನ ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ...

ಮಂಡ್ಯ ಟಿಕೇಟ್ ಆಕಾಂಕ್ಷಿಗಳ ಜೊತೆ ಡಿಕೆಶಿ ಗುಪ್ತ ಸಭೆ.. ಯಾರಿಗೆ ಸಿಗತ್ತೆ ಕಾಂಗ್ರೆಸ್ ಟಿಕೇಟ್..?

ಮಂಡ್ಯ: ಕಾಂಗ್ರೆಸ್‌ನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿರುವ ಗುರುಚರಣ್ ಮತ್ತು ಕದಲೂರು ಉದಯ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಇಬ್ಬರೂ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ, ಟಿಕೇಟ್ ಯಾರಿಗೆ ಸಿಗುತ್ತದೆ ಅನ್ನೋ ಕುತೂಹಲ ಮಂಡ್ಯ ಜನರಲ್ಲಿ ಮನೆ ಮಾಡಿದೆ. ಗುರುಚರಣ್, ಮಾಜಿ ಮುಖ್ಯಮಂತ್ರಿ ಮತ್ತು ಡಿಕೆಶಿ ಬೀಗರಾಗಿರುವ ಎಸ್.ಎಂ.ಕೃಷ್ಣ ಅವರ ಸಹೋದರನ ಮಗನಾಗಿದ್ದು, ರಾಜಕೀಯ ಹಿನ್ನೆಲೆ ಇರುವ...

‘ಆನಂದ್ ಸಿಂಗ್‌ಗೆ ತಾಕತ್ತು ಇದ್ದರೆ ಈ ಜಿಲ್ಲೆಯಲ್ಲಿ ನಡೆಯುತ್ತಿರೊ ಅಕ್ರಮದ ಬಗ್ಗೆ ತನಿಖೆ ಮಾಡಿಸಲಿ..’

ಹಾಸನ: ಹಾಸನದಲ್ಲಿ ನಡೆದ ದಿಶಾ ಸಭೆಯಲ್ಲಿ ರೇವಣ್ಣ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಪರಿಸರ ಇಲಾಖೆ ಅಧಿಕಾರಿ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದ್ದು, ಜಲ್ಲಿ ಕ್ರಶರ್ ಮಾಡಲು 14 ಲಕ್ಷ ಲಂಚ ಪಡೆದು ಅನುಮತಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಖಾಲಿ ಜಮೀನಿರೊ ಪ್ರದೇಶಕ್ಕೆ ಕ್ರಸರ್ ಎಂದು ಅನುಮತಿ ನೀಡಿರೊ ಆರೋಪವಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು....

‘ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..?’

ಹಾಸನ : ಫೆ.4 ರಂದು ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಾಗೂ ಆ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..? ಫೆ.3...

ಸ್ಥಗಿತವಾಗಿದ್ದ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ ಮತ್ತೆ ಶುರೂ..?!

ಬೆಂಗಳೂರು/ವಿಜಯಪುರ: ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯಲಿದೆ. ನಾಳೆಯಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ....
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img