Sunday, July 26, 2026

basavaraj bommayi

” ಕರಾವಳಿ ದರ್ಶನ ಜಸ್ಟ್ 300 ರೂಪಾಯಿ” ಪ್ರವಾಸ ಅನುಭವ – ಸಂಗಮೇಶ್ ಮೆಣಸಿನಕಾಯಿ

ವಾ.ಕ.ರ.ಸಾ.ಸಂಸ್ಥೆಯ ಕುಮಟಾ ಘಟಕ ಕಳೆದ ಅಕ್ಟೋಬರ್‌ನಲ್ಲಿ ಕುಮಟಾ-ಗೋಕರ್ಣ-ಮಿರ್ಜಾನ ಕೋಟೆ-ಅಪ್ಸರಕೊಂಡ ಫಾಲ್ಸ್-ಇಡಗುಂಜಿ-ಮುರ್ಡೇಶ್ವರ-ಮ್ಯಾನ್‌ಗ್ರೋವ್ಸ್ ಕಾಂಡ್ಲಾ-ಎಕೊ ಬೀಚ್ ಹೊನ್ನಾವರ ನಂತರ ಕುಮಟಾಗೇ ತಂದು ಬಿಡುವ ಪ್ಯಾಕೇಜ್ ಟೂರ್ 'ಕರಾವಳಿ ದರ್ಶನ' ಆರಂಭಿಸಿದೆ. ಒಬ್ಬರಿಗೆ ೩೦೦ ರೂ. ನನಗೆ Ksrtc Awatar ನಲ್ಲಿ ಹುಡುಕುವಾಗ ಸಿಕ್ಕ ಈ ಪ್ಯಾಕೇಜ್‌ ಟೂರ್‌ ಬಗ್ಗೆ ಕುಮಟಾದ ಜನರಿಗೇ ಗೊತ್ತಿಲ್ಲ, ಜನ ಹೋಗಲಿ ಕುಮಟಾದ...

ಕರ್ನಾಟಕ ಟಿವಿ ಡಿಸೆಂಬರ್ ಸಮೀಕ್ಷೆ | ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ 3, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ

ದಾವಣಗೆರೆ : ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಡಿಸೆಂಬರ್​ ಸರ್ವೆಯಲ್ಲಿ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಟ್ರೆಂಡ್ ನೀಡಿದೆ. ಸಾಕಷ್ಟು ಕುತೂಹಲ ಉಂಟು ಮಾಡಿದ್ದ ಕರ್ನಾಟಕ ಟಿವಿಯ ಸರ್ವೇ ಪ್ರಸಾರ ಆಗಿದ್ದು, ದಾವಣಗೆರೆಯ 7 ಕ್ಷೇತ್ರಗಳ ಪೈಕಿ ಬಿಜೆಪಿ ಸದ್ಯದ ಟ್ರೆಂಡ್ ಪ್ರಕಾರ 3 ಕ್ರೇತ್ರಗಳಲ್ಲಿ ಮುನ್ನಡೆ ಪಡೆದಿದ್ರೆ, ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಲ್ಯಾಣ ಕರ್ನಾಟಕ..

https://youtu.be/gPpksO4OSK8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಬೆಂಗಳೂರು ನಗರ

https://youtu.be/-9A6ozQgAnA ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು..? ಮೈಸೂರು ಕರ್ನಾಟಕ..

https://youtu.be/tGaJFpZ-Suk ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ

ರಾಸುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗಕ್ಕೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಗ್ರಾಮವಾರು ಮನೆ ಮನೆಗೆ ಭೇಟಿ ನೀಡಿ ಅವಶ್ಯಕವಿರುವ ಔಷಧಿ ಹಾಗೂ ಲಸಿಕೆ ನೀಡುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ,ಡಿ,ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚರ್ಮಗಂಟು ರೋಗದಿಂದ...

ಜನವರಿ 3 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಡಾ: ಹೆಚ್.ಎನ್‌.ಗೋಪಾಲಕೃಷ್ಣ

ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ 3 ರಿಂದ 5 ರೊಳಗಾಗಿ ಸಂಘಟಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಮಟ್ಟದಲ್ಲಿ...

‘ಶಾಸಕರಾದ ಪ್ರೀತಂಗೌಡ್ರು ಆಡು ಭಾಷೇಲಿ ಮಾತಾಡಿದ್ರು ಅಷ್ಟೇ..’

ಹಾಸನ:​ ಇತ್ತಿಚಿಗೆ ಶ್ರೀನಗರದಲ್ಲಿ ಕ್ಷೇತ್ರದ ಶಾಸಕರಾದ ಪ್ರೀತಂ ಗೌಡ ಅವರು ಸ್ಥಳೀಯ ಆಡು ಭಾಷೆಯಲ್ಲಿ ಮಾತನಾಡಿದ್ದು, ಕೆಲಸ ಮಾಡಿ ಕೂಲಿ ಕೇಳಿದ್ದಾರೆ ಅಷ್ಟೆ. ಅದಬಿಟ್ಟು ಬೆದರಿಕೆ ಹಾಕಿದ್ದಾರೆ ಎನ್ನುವ ವಿರೋಧಿಗಳ ಮಾತು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ವೇಣುಗೋಪಾಲ್ ಹೇಳಿಕೆ ನೀಡಿ ಸಮರ್ಥಿಸಿಕೊಂಡರು. ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ...

‘ನಾನ್ ಕೆಲ್ಸಾ ಮಾಡಿದೀನಿ ಅಂದ್ಮೇಲೆ ನೀವು ನನಗೆ ಕೂಲಿ ಕೊಡ್ಬೇಕು’

ಹಾಸನ: ಎಲೆಕ್ಷನ್ ಸಮೀಪಿಸುತ್ತಿದ್ದಂತೆ ರಾಜಕಾರಣಿಗಳು ಪ್ರಚಾರ ಪ್ರಾರಂಭಿಸಿದ್ದಾರೆ. ಸಮಾವೇಶ, ಮೆರವಣಿಗೆ, ಹಲವು ಏರಿಯಾಗಳಿಗೆ ಭೇಟಿ ನೀಡುವ ಮೂಲಕ, ಈಗಿಂದಲೇ ಸಣ್ಣಗೆ ಪ್ರಚಾರ ಶುರು ಹಚ್ಚಿಕೊಂಡಿದ್ದಾರೆ. ಅದೇ ರೀತಿ ಶಾಸಕ ಪ್ರೀತಂಗೌಡ ಕೂಡ, ಹಾಸನದ ಕೆಲವು ಏರಿಯಾಗಳಿಗೆ ಹೋಗಿ, ಓಟ್ ಕೇಳುತ್ತಿದ್ದಾರೆ. ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ .. ಹಾಸನದ ಶ್ರೀನಗರದಲ್ಲಿ ಮತಬೇಟೆಯಾಡಿದ ಪ್ರೀತಂ, ನಾನು ಕೆಲಸ...

ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ ..

ಹಾಸನ: ಬೇಲೂರು: ಮೃತ ಪಟ್ಟ ಮಹಿಳೆಗೆ ಕೂಡಲೇ ಪರಿಹಾರ ಒದಗಿಸುವಂತೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಬಿಕ್ಕೋಡು ರಸ್ತೆಯ ಮದ್ಯದಲ್ಲಿ ಇದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಚೌಡನಹಳ್ಳಿ ಗ್ರಾಮದ ಕಮಲ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಬೇಕು. ಅಪಘಾತ ನಡೆದು ಒಂದು ದಿನ ನಡೆದರೂ ಸ್ಥಳೀಯ ಶಾಸಕರಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಬರದೇ ಇರುವುದನ್ನು ಖಂಡಿಸಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img