Sunday, July 26, 2026

basavaraj bommayi

ಆಮೆಗತಿ ಕಾಮಗಾರಿ: ಗುತ್ತಿಗೆದಾರರ ವಿರುದ್ಧ ಮಧ್ಯರಾತ್ರಿ ಆಕ್ರೋಶ ಹೊರಹಾಕಿದ ಗ್ರಾಮಸ್ಥರು..

ಸಕಲೇಶಪುರ : ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಮಧ್ಯರಾತ್ರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹಾಸನದಿಂದ ಮಾರನಹಳ್ಳಿವರೆಗೆ ಚತುಷ್ಪತ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನ ಗುಲಗಳಲೆ ಗ್ರಾಮದ ಸಮೀಪ ಗುತ್ತಿಗೆದಾರರು ಅವೈಜ್ಞಾನಿಕವಾಗಿ ನಡೆಸುತ್ತಿರುವ ಕಾಮಗಾರಿ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ. ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ...

ಗ್ರಾಮೀಣ ಪ್ರದೇಶದ ಜನರನ್ನು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೊಡಗಿಸಿಕೊಳ್ಳಬೇಕು: ಡಾ.ಹೆಚ್.ಎಲ್.ನಾಗರಾಜ್

ಮಂಡ್ಯದ ನೆಲ ರೈತರ ನಾಡು, ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯನ್ನು ಹೆಚ್ಚು ಬೆಳೆಸುವ ಸ್ಥಳವಾಗಿದೆ. ರೈತ ಸಂಸ್ಕೃತಿಯ ಸಮುದಾಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವುದರಿಂದ ಅದರ ವಿಶೇಷತೆಗಳೆ ಬೇರೆ ಇರುತ್ತದೆ. ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಲು ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಹಮ್ಮಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ:ಡಾ.ಹೆಚ್.ಎಲ್.ನಾಗರಾಜ್ ಅವರು ತಿಳಿಸಿದರು. ಅವರು ಇಂದು...

‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’

ಹಾಸನ: ಬೇಲೂರು ಸಕಲೇಸಪುರ ಮುಖ್ಯ ರಸ್ತೆಯು ತುಂಬಾ ಹದಗೆಟ್ಟಿದ್ದು ವಾಹನ ಸವಾರರು, ಸಾರ್ವಜನಿಕರು ಓಡಾಡಲು ತುಂಬಾ ಕಷ್ಟಕರವಾಗುತ್ತಿದ್ದು ಕೂಡಲೇ ಶಾಸಕರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದಲಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸನ್ಯಾಸಿಹಳ್ಳಿ ಅಧ್ಯಕ್ಷೆ ಪ್ರೇಮ ಹೇಳಿದರು. ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬಿಕ್ಕೊಡು ರಸ್ತೆಯಲ್ಲಿರುವ ಸನ್ಯಾಸಿಹಳ್ಳಿ...

ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್ ಅಪ್ ಚನ್ನವೀರಪ್ಪ ಗಾಮನಗಟ್ಟಿ!

03-12-2022 ಶನಿವಾರ ಸಂಜೆ 04:00 ಗಂಟೆಗೆ, ಜಯನಗರ, ಆರ್.ಎ. ಮುಂಡ್ಕುರ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ ಬನ್ನೇರುಘಟ್ಟ ರಸ್ತೆ, ಬೆಂಗಳೂರು, ದಿನಾಂಕ: 27/11/2022 ರಿಂದ 03/12/2022ರ ವರಗೆ ಎಳು ದಿನಗಳಿಂದ ನಡೆದ ರಾಜ್ಯ ಮಟ್ಟದ ವೃತ್ತಿ ಸ್ಪರ್ಧೆ ಹಾಗೂ ಕ್ರೀಡಾಕೂಟವು ಮುಕ್ತಾಯಗೊಂಡಿತು. ದಿನಾಂಕ: 01/12/2022 ರಂದು ಕರ್ನಾಟಕ ರಾಜ್ಯ ಗೃಹರಕ್ಷಕ ದಳ, ಪೌರ ರಕ್ಷಣೆ...

ಬಿಜೆಪಿಗೆ ಸೇರ್ಪಡೆಗೊಂಡ ಡಾ.ಧನಂಜಯ್ ಸರ್ಜಿ ಮತ್ತು ಕೆ.ಎಸ್.ಪ್ರಶಾಂತ್..

ಶಿವಮೊಗ್ಗದ ರಾಜಕೀಯ ಧೃವೀಕರಣಗೊಂಡಿದೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವ ವೇಳೆ ಡಾ.ಧನಂಜಯ ಸರ್ಜಿ ಮತ್ತು ಕೆ.ಎಸ್.ಪ್ರಶಾಂತ್ ಬಿಜೆಪಿಗೆ ಸೇರ್ಪಡೆಗೊಂಡ ಕಾರಣ ಪಕ್ಷಕ್ಕೆ ಇನ್ನೂ ಬಲಬಂದಿದೆ. ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನಗರದ ಬಿಜೆಪಿ ಕಚೇರಿಯಲ್ಲಿ ಇಂದು ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಮತ್ತು ಸಾಗರದ ಕೆ.ಎಸ್.ಪ್ರಶಾಂತ್ ನಿರೀಕ್ಷೆಯಂತೆ ಬಿಜೆಪಿ...

ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ತಮಿಳಿಗೆ ಹೊಂಬಾಳೆ ಫಿಲಂಸ್; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘುತಥಾ’ ಚಿತ್ರದ ನಿರ್ಮಾಣ ಚುನಾವಣೆ ವರ್ಷ ಇರುವುದರಿಂದ...

‘ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸ ಕೈಗೊಂಡಿದೆ ಕನ್ನಡ ರಥ’

ಬೆಂಗಳೂರು: ʻʻತೇರನೆಳೆಯುತ್ತಾರೆ ತಂಗಿ…ತೇರನೇಳೆಯುತ್ತಾರೆ… ನೋಡಲಿಕ್ಕೆ ಹೋಗುಣ ಬಾರೆ”.. ಎಂದು ಸಂತ ಶಿಶುವನಾಳ ಶರಿಫರು ಹಾಡಿದ ರೀತಿಯಲ್ಲಿ ನಾವು ಇಂದು ಕನ್ನಡದ ತೇರು ಎಳೆಯುತ್ತಿದ್ದೇವೆ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಈ ಕನ್ನಡದ ತೇರು ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತು ನಾಡಿನಾದ್ಯಂತ ಸಂಚರಿಸಿ, ಕನ್ನಡದ ಮನಸ್ಸುಗಳನ್ನು ಒಟ್ಟುಗೂಡಿಸಿ, ಕನ್ನಡದ ನುಡಿ ಜಾತ್ರೆಗೆ ಆಹ್ವಾನ ನೀಡುವ ಕಾರ್ಯ...

ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿ ಸೂಕ್ತವಲ್ಲ: ಸಂದೇಶ ರವಾನೆ- ಸಿಎಂ ಬೊಮ್ಮಾಯಿ

ಬೆಳಗಾವಿ, (ರಾಮದುರ್ಗ) ಡಿಸೆಂಬರ್ 02: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರೋಗ್ಯ ಸಮಸ್ಯೆಗಳಿಗೆ ಔಷಧಿಯ ನಿಧಿ ಈ...

ನಗರಸಭೆ ಆಡಳಿತದ ವಿರುದ್ಧ ನಗರಸಭೆಯ ಜೆಡಿಎಸ್ ಸದಸ್ಯರಿಂದ ಡಿಸಿ ಕಛೇರಿ ಮುಂದೆ ಪ್ರತಿಭಟನೆ..

ಹಾಸನ: ಹಾಸನ ನಗರಸಭೆ ಅಧ್ಯಕ್ಷರಾಗಿ ಮೋಹನ್ ಅವರು ಬಂದು ೨೦ ತಿಂಗಳೆ ಕಳೆದಿದ್ದು, ಇದುವರೆಗೂ ಕೇವಲ ಎರಡು ಸಭೆ ನಡೆಸಲಾಗಿದೆ. ಮಾರ್ಚ್ ೩೦ ರಂದು ನಡೆದಂತಹ ಬಜೆಟ್ ಮೀಟಿಂಗ್ ನಲ್ಲಿ ನಾವು ಯಾವ ವಿಷಯ ಒಪ್ಪಿಕೊಂಡಿಲ್ಲ ಅದನ್ನೆಲ್ಲಾ ಸರ್ವಾನುಮತ ಎಂದು ಬರೆದುಕೊಂಡಿದ್ದಾರೆ. ಕಳೆದ ತಿಂಗಳು ೧೦ ರಂದು ನಡೆದ ಕಳೆದ ಸಭೆಯಲ್ಲಿ ವಿಷಯವಾರು ಚರ್ಚೆ...

‘ಹೊಳೆನರಸಿಪುರದವರನ್ನ ಹಾಸನಕ್ಕೆ ಕರೆತಂದು ಗೆಲ್ಲಿಸ್ತೀವಿ ಅನ್ನೋ ಭ್ರಮೆಯಲ್ಲಿದ್ರೆ, ಹೊರಬನ್ನಿ’

ಹಾಸನ : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರನ್ನು ಕೈಬಿಡಲಾಗುತ್ತಿದೆ ಎಂಬ ಮಾಜಿಸಚಿವ ಎಚ್.ಡಿ.ರೇವಣ್ಣ ಅರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಡೀ‌ ಜಿಲ್ಲೆಯಲ್ಲಿ ಏನಾದ್ರು ಮತದಾರರ ಪಟ್ಟಿಯಲ್ಲಿ ಸಮಸ್ಯೆ ಇದ್ದರೆ ಅದನ್ನು ಎಲ್ಲಾ ಜನಪ್ರತಿನಿಧಿಗಳು ಸೇರಿ ಸರಿ ಮಾಡುವ ಕೆಲಸ ಮಾಡೋಣ ಎಂದಿದ್ದಾರೆ. ಈ ಬಗ್ಗೆ ಮಾತು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img