Sunday, July 26, 2026

basavaraj bommayi

ಹಾಸನದಲ್ಲಿಯೂ ನಡೀತಿದ್ಯಾ ಓಟರ್ ಲಿಸ್ಟ್ ಡಿಲಿಟ್ ಮಾಡೋ ಕೆಲ್ಸ ..?

ಹಾಸನ:ಮಾಜಿ ಸಚಿವ ರೇವಣ್ಣ ಹಾಸನದಲ್ಲಿ ಓಟರ್ ಲೀಸ್ಟ್ ಡಿಲೀಟ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೇವಣ್ಣ, ಕೆಲವು ಮತದಾರರನ್ನು ಪಟ್ಟಿಯಿಂದ ಡಿಲಿಟ್ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ. ಹಾಸನ ಜಿಲ್ಲೆಯಲ್ಲಿ ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಓಟರ್ ಲಿಸ್ಟ್ ಸರಿಯಾದ ರೀತಿ...

‘ನಾನೇನು ಜ್ಯೋತಿಷಿ ಅಲ್ಲಪ್ಪ,‌ ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ..’

ಹಾಸನ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ. ನಾನೇನು ಜ್ಯೋತಿಷಿ ಅಲ್ಲಪ್ಪ,‌ ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಒಳ್ಳೆಯದು, ಕೆಟ್ಟದ್ದು ಗೊತ್ತಲ್ಲ, ಅದಕ್ಕೆ ರೇವಣ್ಣನನ್ನು ಕೇಳಿ ಬಿಡುಗಡೆ ಮಾಡ್ತಿವಿ ಅಂತ ಹೇಳಿದ್ದಾರೆ. ಬೇರೆ ಏನು ವ್ಯತ್ಯಾಸ ಇಲ್ಲ, ಕುಮಾರಣ್ಣ ನಾವೆಲ್ಲ ಒಟ್ಟಾಗಿ ಸೇರಿ, ಪಕ್ಷದ...

‘ನಾನು ಸಿದ್ದರಾಮಯ್ಯ ಅವರು ಹೊಡೆದಾಡಲು ಆಗಲ್ಲ’

ಹಾಸನ : ಮಾಜಿಸಿಎಂ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ನಾವು ಅವರು ಆಪ್ತರಲ್ಲ ಅಂತ ಹೇಳಲು ಆಗುತ್ತ..? ನನ್ನ ಅವರ ವಿಶ್ವಾಸ ಬೇರೆ, ರಾಜಕೀಯ ಬೇರೆ. ಇವತ್ತು, ಮುಂದೆನೂ ಹೀಗೂ ಇರ್ತಿವಿ. ನಾನು ಸಿದ್ದರಾಮಯ್ಯ ಅವರು ಹೊಡೆದಾಡಲು ಆಗಲ್ಲ ಎಂದು ಹೇಳಿದ್ದಾರೆ. ಅಲ್ಲದೇ,  ನನಗೆ ಅವರು ಹಿಂದಿನಿಂದಲೂ...

‘ರಮೇಶ್ ಜಾರಕಿಹೋಳಿ ಅವರು ಬಿಜೆಪಿ ಪಕ್ಷದಲ್ಲಿ ಬಹಳ ಆಳವಾಗಿ ಕೆಲಸ ಮಾಡುತ್ತಾರೆ’

ಹಾಸನ : ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್, ಅಶ್ವತ್ಥ್ ನಾರಾಯಣ್ ಅವರು ಫಿಲಾಸಫಿಕಲ್ ಆಗಿ ಹೇಳಿದ್ದಾರೆ. ಒಬ್ಭ ವ್ಯಕ್ತಿ ತಪ್ಪು ಮಾಡಿ ಶಿಕ್ಷೆ ಆದ ಮೇಲೆ ಆ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ ಅಂತ ಹೇಳಿದ್ದಾರೆ. ನಾನೇ ಆ...

‘ಇತಿಹಾಸ ತಿರುವಿ ನೋಡಿ, ಯಾರು ಧರ್ಮರಾಜಕಾರಣ ಮಾಡಿದ್ದಾರೆಂದು ಗೊತ್ತಾಗುತ್ತದೆ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಆರೋಗ್ಯ ಸಚಿವ ಕೆ.ಸುಧಾಕರ್, ಖರ್ಗೆಯವರು ಮೋದಿಯನ್ನು ರಾವಣನಿಗೆ ಹೋಲಿಕೆ ಮಾಡಿ ಮಾತನಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಪಾಪ ಅವರಿಗೆ ಗೊತ್ತಿರುವ ಎಲ್ಲರು ರಾವಣನಂತಹವರೇ. ನಮಗೆ ಗೊತ್ತಿರೋದು ಶ್ರೀರಾಮಚಂದ್ರ. ಇವತ್ತು ಅನೇಕರು ಏನು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರನ್ನು ಈ ಶತಮಾನದ ಮಹಾತ್ಮ ಅಂತಿದ್ದಾರೆ....

‘ಅಸಡ್ಡೆ ತೋರುವಂತಹ ಮಂತ್ರಿಗಳಿಗೆ ಯಾಕೆ ತೋಟಗಾರಿಕೆ ಖಾತೆ ಕೊಡ್ತಿರಾ..?’

ಹಾಸನ : ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಮಳೆ ಹಾನಿಗೆ ಇದುವರೆಗೂ ಒಂದು ರೂಪಾಯಿ ದುಡ್ಡು ಕೊಟ್ಟಿಲ್ಲ. ರಸ್ತೆ ಗುಂಡಿ ಬಿದ್ದಿವೆ, ಹೊಳೆನರಸೀಪುರ-ಚನ್ನರಾಪಟ್ಟಣ ಸಂಪೂರ್ಣ ಗುಂಡಿ ಬಿದ್ದಿದೆ. ವಾರದಲ್ಲಿ ನಾಲ್ಕು ಅಪಘಾತಗಳಾಗುತ್ತಿವೆ, ಬೈಕ್‌ನಿಂದ ಬಿದ್ದು ಕೈಕಾಲು ಮುರಿದುಕೊಳ್ಳುವವರು ಜಾಸ್ತಿಯಾಗಿದ್ದಾರೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...

ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡನಿಂದ ಹಲ್ಲೆ ಆರೋಪ..?

ಹಾಸನ: ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡರು ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಉದ್ದೂರು ಪುರುಷೋತ್ತಮ್ ವಿರುದ್ಧ ಆರೋಪ ಮಾಡಲಾಗಿದೆ. ಉದ್ದೂರು ಗ್ರಾಮದ ಶೇಖರ್ ಎಂಬುವವರಿಗೆ ಮನೆ ಕಟ್ಟಲು ಮಂಜೇಗೌಡ ಎಂಬುವವರು ಟೈಲ್ಸನ್ನು ಸಾಲ ಕೊಟ್ಟಿದ್ದರು. ಆರು ತಿಂಗಳ ಹಿಂದೆ ಶೇಖರ್, ಮಂಜೇಗೌಡರಿಂದ ಟೈಲ್ಸ್ ಸಾಲ ಪಡೆದಿದ್ದರು. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ...

‘ಉಗ್ರಗಾಮಿ-ನಾಲಾಯಕ್ ಪದ ಬಳಕೆ ವಾಪಸ್ ಪಡೆಯಲಿ..’

ಹಾಸನ : ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧವಾಗಿ ಕಾಂಗ್ರೆಸ್ ಮುಖಂಡ ಹೆಚ್.ಕೆ. ಮಹೇಶ್ ಅವರು ಉಗ್ರಗಾಮಿ-ನಾಲಾಯಕ್ ಪದ ಬಳಕೆ ಮಾಡಿರುವುದು ಖಂಡನೀಯವಾಗಿದ್ದು, ಕೂಡಲೇ ವಾಪಸ್ ಪಡೆಯುವಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಆಗ್ರಹಿಸಿದರು. ​ ​ ​ ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಚಿಕ್ಕಮಗಳೂರು...

‘ರೈಲಿಗೆ ಸಿಲುಕಿ ಕಾಡಾನೆಗಳು ಅಪಘಾತವಾಗುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’

ಹಾಸನ : ಪರಿಸರ ವಾದಿಗಳ ಬಗ್ಗೆ ಹಗುರವಾಗಿ ಮಾತನಾಡುವ ಜನಪ್ರತಿನಿಧಿಗಳು ಹಾಗೂ ಮುಖಂಡರು ತಾಕತ್ತಿದ್ದರೆ, ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲಿ ಎಂದು ಪರಿಸರವಾದಿ ಹಾಗೂ ಕಾಡಾನೆ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಗೌಡ  ಸವಾಲು ಹಾಕಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆಗಳ ವಾಸಸ್ಥಾನಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಭಾರಿ ಶಬ್ದ...

ಹಾಸನದಲ್ಲಿ ಎಟಿಎಂಗೆ ಅಪರಿಚಿತರಿಂದ ಪೂಜೆ.. ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು..

ಹಾಸನ: ಎಟಿಎಂ ಮಿಷನ್‍ಗಳಿಗೆ ಕಳೆದ ರಾತ್ರಿ ಯಾರೋ ಅಪರಿಚಿತರು ಪೂಜೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ.. ನಗರದಲ್ಲಿ ಕಳೆದ ರಾತ್ರಿ ಮೂರು ಎಟಿಎಂಗಳಿಗೆ ಪೂಜೆ ಮಾಡಿರುವ ಅಪರಿಚಿತರು, ಅರಿಶಿನ ಕುಂಕುಮ ಹಚ್ಚಿ, ಅಕ್ಷತೆ ಇಟ್ಟು ಹೋಗಿದ್ದಾರೆ. ಇದು ಕಳ್ಳತನಕ್ಕೆ ಯತ್ನವೋ ಅಥವಾ ವಾಮಾಚಾರವೋ ಎಂಬುದರ ಬಗ್ಗೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img