Friday, July 24, 2026

basavaraj bommayi

ಪ್ರೀತಂಗೌಡ ಹೊಂದಿರುವ ಸಂಸ್ಕೃತಿ ಇದೇನಾ..?: ಎಚ್‌.ಪಿ. ಸ್ವರೂಪ್ ಕಿಡಿ..

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರ ವಿರುದ್ಧದ ಶಾಸಕ ಪ್ರೀತಂ ಗೌಡ ಅವರು ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಒತ್ತಾಯಿಸಿದರು. ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…! ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಾನಿ ರೇವಣ್ಣ...

ಸಚಿವ ಅಶ್ವಥ್ ನಾರಾಯಣರನ್ನು ಹಾಡಿ ಹೊಗಳಿದ ಸಂಸದ ಪ್ರತಾಪ್ ಸಿಂಹ..

ಮೈಸೂರು: ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ‌. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆಯಲ್ಲಿರುವ ಶ್ರೀ ಪುರುಷಾ ಸಮಾಧಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು.  ಸಚಿವ ಡಾ.ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ, ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೆಗೌಡ ಹಾಗೂ ಇತರರು ಮೃತ್ತಿಕೆ ಸಂಗ್ರಹ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಡಾ. ಅಶ್ವಥ್ ನಾರಾಯಣ್,...

ಜಿಲ್ಲಾಧಿಕಾರಿ ಎಸ್.ಅಶ್ವತಿ ರವರಿಗೆ ಬೀಳ್ಕೊಡುಗೆ ಸಮಾರಂಭ..

ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ವತಿಯಿಂದ ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರಿಗೆ ಸ್ವಾಗತ ಕಾರ್ಯಕ್ರಮವು ನೆರವೇರಿಸಲಾಯಿತು. ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವುದು ಬಹಳ ಸಂತಸ ತಂದಿದೆ. ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ...

ನಿರಂತರ ಮಳೆಯಿಂದಾಗಿ ಜೆಡಿಎಸ್‌ ಪಕ್ಷದ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶ ರದ್ದು..

ಕೋಲಾರ: ಬೆಳೆಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಮೊದಲನೆಯ ಬೃಹತ್ ಸಮಾವೇಶ ರದ್ದಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಇಂದು ಬೃಹತ್ ಸಮಾವೇಶ ಆಯೋಜನೆ ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಪಂಚರತ್ನ ರಥಯಾತ್ರೆ ಮತ್ತು ಗ್ರಾಮ ವಾಸ್ತವ್ಯವನ್ನು ಇಂದಿನಿಂದ ಐದು ದಿನಗಳ ಕಾಲ ಮುಂದೂಡಲಾಗಿದೆ. ಕುರುಡುಮಲೆ...

‘ಅಪ್ಪಿ ತಪ್ಪಿಯೂ ಭವಾನಿ ರೇವಣ್ಣ ಮನೆ ಹತ್ರ ಸರ್ಕಾರಿ ನೌಕರರು ಹೋಗ್ಬೇಡಿ’

https://youtu.be/qkBnLyTrllU ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಎಲ್ಲಾ ಅಧಿಕಾರಿಗಳಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಆ ಕುಟುಂಬದ ಹತ್ತಿರ ಹೋಗಬೇಡಿ. ಸಹಾಯ ಪಡೆಯೆದಿರೋ ಶಾಸಕರ ತಂದೆ ಬಗ್ಗೆನೆ ಮಾತನಾಡುತ್ತಾರೆ ಎಂದರೆ ಸಾಮಾನ್ಯ ನೌಕರರ ಪಾಡು ಏನಾಗಬೇಕು..? ಅಪ್ಪಿ ತಪ್ಪಿ ಅವರ ಮನ ಬಾಗಿಲಿಗೆ ಹೋಗಬೇಡಿ, ಯಾವುದು...

‘ತಾಯಿ ಮಗ ಇಬ್ಬರೂ 30, 60 ಅಲ್ಲ ಎರಡು ಬಾಟಲ್ ಕುಡಿದಿರ್ತಾರೆ’

https://youtu.be/vbrXMD7k6V4 ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಭವಾನಿ ರೇವಣ್ಣ, ಪ್ರೀತಂಗೌಡರ ತಂದೆ ವಿರುದ್ಧ, ರೇವಣ್ಣನವರ ಬಳಿ ಶಾಸಕರ ತಂದೆ ದಮ್ಮಯ್ಯ ಅಂತ ಕೈಮುಗಿದು, ಹೆಂಡತಿ ಮಕ್ಕಳು ಸಾಕಲಾರದೆ, ಬೆಂಗಳೂರು ಬಿಬಿಎಂಪಿಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದ್ದರು. ಹೀಗಾಗಿ ಇಂದು ಶಾಸಕರು, ಭವಾನಿ ಮಾತಿಗೆ ತಿರುಗೇಟು ನೀಡಿದ್ದಾರೆ. ‘ಅವ್ವಾ...

‘ಅವ್ವಾ ಮಗನಿಗೆ ಸುಳ್ಳು ಹೇಳೋ ಡಿಎನ್‌ಎ ಪ್ರಾಬ್ಲಂ ಇರ್ಬೇಕು’

https://youtu.be/ZuOcKwtzxS4 ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಜೆಡಿಎಸ್‌ನವರು ತಮಗಾಡಿದ ಮಾತಿಗೆ, ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ರಾತ್ರಿ ಎರಡು ಗಂಟೆ ಮೂರು ಗಂಟೆ ತನಕ ನಶೆಯಲ್ಲಿ ಇರ್ತಾರೆ ಅಂತಾ ಜನ ಹೇಳಿದ್ದು. ನೀವು ಕೇಳಿದಂತೆ ಜನರು ನನಗೆ ಹೇಳಿದ ಮಾತಿದು. ಒಂದು ಡಿಎನ್‌ಎ ಪ್ರಾಬ್ಲಮ್ ಇರಬೇಕು, ಅವ್ವಾ ಮಗ ಇಬ್ಬರೂ ಹಾಗೆ ಮಾತಾಡಿದಾರೆ. ಸುಳ್ಳು ಹೇಳೋದು...

ಮಂಡ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ: ಸಚಿವ ಆರ್. ಅಶೋಕ್..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ, ಆರ್. ಅಶೋಕ್, ಮಂಡ್ಯ ಜಿಲ್ಲೆಯ ಜನತೆಗೆ 67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸೌಹಾರ್ದತೆಯಾಗಿ ನಾವೆಲ್ಲರೂ ಬದುಕಬೇಕು. ದಶಕದ ಹೋರಾಟದ ಫಲವಾಗಿ, ಮೈಸೂರು ರಾಜ್ಯ ಉದಯವಾಗಿತ್ತು. ಹಲವರು ಹೋರಾಟಗಾರರು ಹೋರಾಡಿದಂತವರು. ನಾವು ಅವರನ್ನ ನೆನಪು ಮಾಡಿಕೊಳ್ಳಬೇಕು. ದೇವರಾಜು ಅರಸ್ ಅವರು ಮೈಸೂರು...

ಮಂಡ್ಯದಲ್ಲಿ ಮತ್ತೊಮ್ಮೆ ಆಪರೇಷನ್ ಕಮಲ..? ಸಚಿವ ಅಶೋಕ್ ಸೂಚನೆ..?

ಮಂಡ್ಯ: ಮಂಡ್ಯದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಸಚಿವ ಆರ್. ಅಶೋಕ್, ಡಿಸೆಂಬರ್‌ಗೆ ಮತ್ತೊಂದು ಆಪರೇಷನ್ ಕಮಲ ಮಾಡುವ ಸೂಚನೆ ನೀಡಿದಂತಿದೆ. ಕಾಂಗ್ರೆಸ್-ಜೆಡಿಎಸ್ ನಿಂದ ಮತ್ತಷ್ಟು ಶಾಸಕರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಅಶೋಕ್, ಸೇರ್ಪಡೆ ಬಗ್ಗೆ ಡಿಸೆಂಬರ್‌ಗೆ ನಿರ್ಧಾರವಾಗುತ್ತೆ. ಬಹಳಷ್ಟು ಜನರ ಹತ್ತಿರ ಮಾತನಾಡಿದ್ದೇವೆ. ಬಿಜೆಪಿಗೆ ಬರುವಂತವರ ಸಂಖ್ಯೆ ಜಾಸ್ತಿಯಾಗುತ್ತೆ. ನರೇಂದ್ರ...

ಜೆಡಿಎಸ್ ಅಭ್ಯರ್ಥಿಗಳ ಕೈಯಲ್ಲಿ ಪ್ರಮಾಣ ಮಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ.. ಯಾಕೆ ಗೊತ್ತಾ..?

ಕೋಲಾರ: 2023 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಐತಿಹಾಸಿಕ ಪಂಚರತ್ನ ರಥಯಾತ್ರೆಗೆ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕುರುಡಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದಾರೆ. ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾಡಿನ ಜನರಿಗೆ ಒಳಿತಾಗಬೇಕು,...
- Advertisement -spot_img

Latest News

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img