Monday, September 14, 2026

Basavaraj Horatti

Hubli News: ಸಭಾಪತಿ ರಾಜೀನಾಮೆ ವದಂತಿ; ಸಿಎಂ ರಿಸೈನ್ ಕೇಳಿಲ್ಲ ಎಂದ ಹೊರಟ್ಟಿ

Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೇಳಿಲ್ಲ, ಈ ಕುರಿತು ಹರಿದಾಡುತ್ತಿರುವ ಸುದ್ದಿ ಕೇವಲ ಗಾಳಿ ಸುದ್ದಿ ಎಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸಭಾಪತಿ...

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಸದನದಲ್ಲಿ ಪ್ರಸ್ತಾಪಿಸಿದರು. ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಅವರು, “ಹೋಟೆಲ್‌ಗಳಲ್ಲಿ ತಿಂಡಿ ಸಿಗುತ್ತಿಲ್ಲ, ಶಾಸಕರ ಭವನದಲ್ಲಿಯೇ ಇಡ್ಲಿ, ದೋಸೆ ಲಭ್ಯವಿಲ್ಲ. ಶಾಸಕರ ಪರಿಸ್ಥಿತಿಯೇ ಹೀಗಾದರೆ...

ಸದನಕ್ಕೆ ಹಾಜರಾಗದ ಬಿಜೆಪಿ ಸದಸ್ಯ ಸಿ.ಟಿ. ರವಿ ಅಮಾನತು

ಸಭಾಪತಿ ಆದೇಶಕ್ಕೆ ಗೌರವ ನೀಡದೇ ಸದನಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದ್ದಾರೆ. ಈ ಕುರಿತು ಸದನದಲ್ಲಿ ಸ್ಪಷ್ಟನೆ ನೀಡಿದ ಸಭಾಪತಿ ಹೊರಟ್ಟಿ, ವಿಪಕ್ಷ ನಾಯಕರು ಹಾಗೂ ಪರಿಷತ್‌ನ ವಿಪಕ್ಷ ಮುಖ್ಯ ಸಚೇತಕರಿಗೆ ರಾತ್ರಿ 8 ಗಂಟೆಯೊಳಗೆ ಸಿ.ಟಿ....

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ

Hubli News: ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿದ ಲೇಟರ್ ಅನ್ ಸೈನಡ್..ಆ ಪತ್ರವನ್ನು ಮಾಧ್ಯಮದವರೇ ವೈರಲ್ ಮಾಡಿದ್ದಾರೆ. ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ನನ್ನ ಜೊತೆಗೆ ಮಾತನಾಡಿ, ರಾಜಿನಾಮೆ ನೀಡೋದು ಬೇಡ ಅಂದಿದ್ದಾರೆ ಹೀಗಾಗಿ, ರಾಜಿನಾಮೆ ತೀರ್ಮಾನದಿಂದ ಹೊರ ಸರಿದಿದ್ದೆನೆ ಅಂತ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 27ನೇ ತಾರೀಕು...

Hubli News: ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನೆ

Hubli News: ಹುಬ್ಬಳ್ಳಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಹಾಗೂ ಡಿಕೆಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಡಿಕೆಶಿವಕುಮಾರ್ ಪ್ರತಿಕೃತಿ ದಹನ...

ಲಕ್ಷ್ಮೀ ಹೆಬ್ಬಾಳ್ಳರ್‌, ಸಿ.ಟಿ.ರವಿ ಪ್ರಕರಣದ ಇತ್ಯರ್ಥಕ್ಕೆ ಸಿದ್ಧ: ಸಭಾಪತಿ ಹೊರಟ್ಟಿ

Hubli News: ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಸಿ.ಟಿ. ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ ಆದರೆ ಅದು ಆಗಿಲ್ಲ. ಅವರು ತಯಾರಿದ್ದೇರೆ ಈಗಲೂ ನಾನು ರೆಡಿ ಇದ್ದೇನೆ. ಇಡೀ ಪ್ರಕರಣವನ್ನು ಇಷ್ಟಕ್ಕೆ ಮುಗಿಸಿ ಮುಂದೆ ಸಾಗಬೇಕೆಂದು ಬಯಸಿದ್ದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಟಿ. ರವಿ...

ಸಿ.ಟಿ‌.ರವಿ 7 ಪೇಜ್ ಪತ್ರ ಬರೆದಿದ್ದಾರೆ, ಲಕ್ಷ್ಮೀ ಅವರಿಂದ ಯಾವುದೇ ಪತ್ರ ಬಂದಿಲ್ಲ- ಬಸವರಾಜ್ ಹೊರಟ್ಟಿ

Dharwad News: ಸಿಟಿ ರವಿಯವರು ಈಗಾಗಲೇ ಎಳು ಪೇಜ್ ಪತ್ರವನ್ನು ಬರೆದಿದ್ದಾರೆ. ಆದರೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರಿಂದ ಇದುವರೆಗೆ ಯಾವುದೇ ಪತ್ರ ಬಂದಿಲ್ಲ‌ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಹೇಳಿದರು. ಈ ಕುರಿತು ನಗರದಲ್ಲಿ‌ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಸದಸ್ಯರಾದ ಸಿಟಿ ರವಿಯವರು ಪತ್ರದಲ್ಲಿ ಪೊಲೀಸರು ನಡೆಸಿಕೊಂಡಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ....

ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ: ಹೊರಟ್ಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದರು. ಅಲ್ಲದೇ, ನಮ್ಮನ್ನು ಏನೂ ಕೇಳೋಕೆ ಬರಲ್ಲ. ಸದನ‌‌ ಮುಂದೆ ಹಾಕಿರೋವಾಗ ಆಗಿರೋ ಘಟನೆ ಅದು‌. ಸಿಐಡಿಗೆ ಕೊಟ್ಟಿರೋದಾಗಿ ಹೋಂ ಮಿನಿಸ್ಟರ್ ಇವಾಗ ಹೇಳಿದ್ರು. ಸ್ಥಳ ಮಹಜರು ವಿಚಾರವಾಗಿ...

ನನ್ನ ಸಭಾಪತಿ ಅವಧಿಯಲ್ಲಿಯೇ 13 ಜನರ ರಾಜೀನಾಮೆ ಅಂಗೀಕಾರ: ಸಭಾಪತಿ ಹೊರಟ್ಟಿ ಬಿಚ್ಚಿಟ್ಟ ಅಂಕಿಅಂಶ

Hubli News: ಹುಬ್ಬಳ್ಳಿ: ಸಿ.ಪಿ.ಯೋಗೇಶ್ವರ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸ್ವ ಇಚ್ಚೆಯಿಂದ ರಾಜೀನಾಮೆ ಕೊಟ್ಟಿದ್ದಾರೆ. ಈ ಬಗ್ಗೆ ಅವರನ್ನು ಕೇಳಿದೆ ಏನಾದರೂ ಬೆದರಿಕೆ, ಒತ್ತಡ ಇದೆಯೇ..? ಎಂದು ಏನಿಲ್ಲಾ ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿದ್ದೇನೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. https://youtu.be/eOdVi02HU3k ನಗರದಲ್ಲಿಂದು ಮಾಧ್ಯಮದ...

ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ. ನಮ್ಮ ಮೂಲ ಉದ್ಯೋಗ ಎಂದಿಗೂ ಬಿಡಬಾರದು: ಹೊರಟ್ಟಿ

Dharwad News: ಧಾರವಾಡ: ಧಾರವಾಡದ ಅಲೂರು ವೆಂಟರಾವ್ ಸಭಾಭವನದಲ್ಲಿ ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಸಮಾರಂಭ ನಡೆಯಿತು. ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಇತರರು ಭಾಗಿಯಾಗಿದ್ದರು. https://youtu.be/1cCOfq8NTjU ಈ ವೇಳೆ ಮಾತನಾಡಿದ ಹೊರಟ್ಟಿ,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img