Tuesday, March 10, 2026

Basavaraj Horatti

AAP: ವಿಧಾನಪರಿಷತ್ತಿನ ಕಲಾಪಗಳ ನ್ಯೂನತೆಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಚಂದ್ರು ಮನವಿ

ರಾಜಕೀಯ: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ರವರನ್ನು ಸೌಹಾರ್ದ ಭೇಟಿ ಮಾಡಿದರು. ಭೇಟಿಯ ಸಂದರ್ಭದಲ್ಲಿ ಸಭಾಪತಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಕಾರ್ಯಕಲಾಪಗಳ ಅನೇಕ ನ್ಯೂನತೆಗಳನ್ನು ಸರಿಪಡಿಸಲು ಮನವಿಯನ್ನು ಮಾಡಿಕೊಂಡರು. ಪರಿಷತ್ತಿನ ಮಾಜಿ ಸದಸ್ಯರು ಆಗಿರುವ ಮುಖ್ಯಮಂತ್ರಿ ಚಂದ್ರು ಪರಿಷತ್ತಿನ ಗೌರವವನ್ನು ಎತ್ತಿ ಹಿಡಿಯುವ ಕಾರ್ಯಕ್ಕೆ...

‘ನಮ್ಮಂಥವರ ಸಲಹೆ ಇಂದಿನ ಸಚಿವರು, ಅಧಿಕಾರಿಗಳು ಕೇಳಬೇಕು. ನಮ್ಮಂಥರಿಗೆ ಸಾಕಷ್ಟು ಜ್ಞಾನ ಇದೆ.’

Hubballi News: ಹುಬ್ಬಳ್ಳಿ: ಪಠ್ಯ ಪುಸ್ತಕದಿಂದ ಸಾವರ್ಕರ್, ಹೆಡ್ಗೇವಾರ್ ಸೇರಿದಂತೆ ಕೆಲವರ ಪಾಠ ಕೈಬಿಟ್ಟಿರುವ ಕುರಿತು, ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಪಠ್ಯದಲ್ಲಿ ಯಾವುದೇ ರೀತಿಯ ರಾಜಕಾರಣ ತರಬಾರದು. ಯಾವುದೇ ಪಕ್ಷದಲ್ಲಿ ಇರಲಿ. ಅಜೇಂಡಾ ಬಗ್ಗೆ ತಮ್ಮ ತಮ್ಮ ಪಕ್ಷದವರ ಬಗ್ಗೆ ಹಾಕಬಾರದು. ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು. ನೈತಿಕ ಶಿಕ್ಷಣವೇ...

ವಿಧಾನಪರಿಷತ್ ನೂತನ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

ಬೆಳಗಾವಿ: ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದಾರೆ. ಇವರು ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್....

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img