Monday, September 14, 2026

Basavaraj Horatti

‘400-500 ಕೋಟಿ ಖರ್ಚು ಮಾಡಿ ಸುವರ್ಣ ಸೌಧವನ್ನ ಭೂತ ಬಂಗಲೆ ಮಾಡುವುದು ಸರಿಯಲ್ಲ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದ್ದು, ಈಗಾಗಲೇ ರಾಜ್ಯದಲ್ಲಿ ಅನಾವೃಷ್ಟಿ ಬಂದಿದೆ. ಇಂತಹ ಸಮಯದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಯತ್ನ ಮಾಡಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿ ಜನರ ಹಿತಾಸಕ್ತಿ ಬಗ್ಗೆ ಗಮನಹರಿಸಬೇಕು. ಇವತ್ತಿನ ದಿನಮಾನಗಳಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತನಾಡಬೇಕೆಂದು ನನಗೆ ಅನಿಸ್ತಾ ಇದೆ....

Speaker Wishes : ಚಂದ್ರನ ಅಂಗಳದಲ್ಲಿ ವಿಕ್ರಮ: ಬಸವರಾಜ ಹೊರಟ್ಟಿ ಕೋಟಿ ಕೋಟಿ ಅಭಿನಂದನೆ..

ಬೆಂಗಳೂರು:ಚಂದ್ರನ ಅಂಗಳದಲ್ಲಿ ಭಾರತದ‌ ಐತಿಹಾಸಿಕ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿರುವ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಮಾನ್ಯಶ್ರೀ ಬಸವರಾಜ ಹೊರಟ್ಟಿ, ಈ ವಿಕ್ರಮಕ್ಕೆ ಕಾರಣರಾದ ಭಾರತೀಯ ವಿಜ್ಞಾನಿಗಳಿಗೆ ಕೋಟಿ ಕೋಟಿ ಅಭಿನಂದನೆ ಸಲ್ಲಿಸಿದ್ದಾರೆ... ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ 3 ಚಂದ್ರನ ಮೇಲೆ ವ್ಯವಸ್ಥಿತವಾಗಿ ಇಳಿದಿದೆ ಅಂದರೆ ಚಂದ್ರನ ಮೇಲೆ ಭಾರತ ಎನ್ನಬಹುದೇನೋ. ಇದೊಂದು...

AAP: ವಿಧಾನಪರಿಷತ್ತಿನ ಕಲಾಪಗಳ ನ್ಯೂನತೆಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಚಂದ್ರು ಮನವಿ

ರಾಜಕೀಯ: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ರವರನ್ನು ಸೌಹಾರ್ದ ಭೇಟಿ ಮಾಡಿದರು. ಭೇಟಿಯ ಸಂದರ್ಭದಲ್ಲಿ ಸಭಾಪತಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಕಾರ್ಯಕಲಾಪಗಳ ಅನೇಕ ನ್ಯೂನತೆಗಳನ್ನು ಸರಿಪಡಿಸಲು ಮನವಿಯನ್ನು ಮಾಡಿಕೊಂಡರು. ಪರಿಷತ್ತಿನ ಮಾಜಿ ಸದಸ್ಯರು ಆಗಿರುವ ಮುಖ್ಯಮಂತ್ರಿ ಚಂದ್ರು ಪರಿಷತ್ತಿನ ಗೌರವವನ್ನು ಎತ್ತಿ ಹಿಡಿಯುವ ಕಾರ್ಯಕ್ಕೆ...

‘ನಮ್ಮಂಥವರ ಸಲಹೆ ಇಂದಿನ ಸಚಿವರು, ಅಧಿಕಾರಿಗಳು ಕೇಳಬೇಕು. ನಮ್ಮಂಥರಿಗೆ ಸಾಕಷ್ಟು ಜ್ಞಾನ ಇದೆ.’

Hubballi News: ಹುಬ್ಬಳ್ಳಿ: ಪಠ್ಯ ಪುಸ್ತಕದಿಂದ ಸಾವರ್ಕರ್, ಹೆಡ್ಗೇವಾರ್ ಸೇರಿದಂತೆ ಕೆಲವರ ಪಾಠ ಕೈಬಿಟ್ಟಿರುವ ಕುರಿತು, ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಪಠ್ಯದಲ್ಲಿ ಯಾವುದೇ ರೀತಿಯ ರಾಜಕಾರಣ ತರಬಾರದು. ಯಾವುದೇ ಪಕ್ಷದಲ್ಲಿ ಇರಲಿ. ಅಜೇಂಡಾ ಬಗ್ಗೆ ತಮ್ಮ ತಮ್ಮ ಪಕ್ಷದವರ ಬಗ್ಗೆ ಹಾಕಬಾರದು. ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು. ನೈತಿಕ ಶಿಕ್ಷಣವೇ...

ವಿಧಾನಪರಿಷತ್ ನೂತನ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

ಬೆಳಗಾವಿ: ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದಾರೆ. ಇವರು ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img