Sunday, June 14, 2026

#basavaraj horatty

Vidhanasoudha: ಸಭಾಪತಿ ಬಸವರಾಜ್ ಹೊರಟ್ಟಿ ಧ್ವಜಾರೋಹಣ…!

ಬೆಂಗಳೂರು:ಭಾರತಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ಭಾರತೀಯರ ಅಮೂಲ್ಯ ಜೀವ ಬಲಿದಾನದ ಫಲವಾಗಿದೆ. ಸ್ವಾತಂತ್ರ್ಯ ಯೋಧರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಅವರ ಕುಟುಂಬಕ್ಕೆ ನಾವು ಸದಾ ಚಿರಋಣಿಯಾಗಿ ಇರಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಇಂದು ಬೆಳಿಗ್ಗೆ ಗಂಟೆಗೆ ವಿಧಾನಸೌಧ ಪೂರ್ವ ಭಾಗದ ಭವ್ಯ ಮೆಟ್ಟಲುಗಳ (ಗ್ರಾಂಡ್ ಸ್ಟೆಪ್) ಮುಂಭಾಗದಲ್ಲಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img