Sunday, April 27, 2025

basavaraj kundagola mata

Letter Story: ಯಾರೋ ಬರೆದು ಕೊಟ್ಟ ಪತ್ರವನ್ನು ಅಧ್ಯಕ್ಷರು ಬಹಿರಂಗ ಪಡಿಸಿದ್ದಾರೆ: ಪ್ರದೀಪ್ ಶೆಟ್ಟರ್..!

ಹುಬ್ಬಳ್ಳಿ: ಬಿಜೆಪಿ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಅವರಿಗೂ ಪಕ್ಷದಿಂದ ಸಾಕಷ್ಟು ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಯಾರೋ ಬರೆದುಕೊಟ್ಟಿರುವ ಪತ್ರವನ್ನು ಬಹಿರಂಗ ಪಡಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಬಿಜೆಪಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನನಗೆ ಆಗಿರುವ ಅನ್ಯಾಯದ ಬಗ್ಗೆ ನಿನ್ನೆಯಷ್ಟೇ ನಾನು ಮಾತನಾಡಿದ್ದೇನೆ. ಅಲ್ಲದೇ...
- Advertisement -spot_img

Latest News

Hubli News: ಬ್ರಿಡ್ಜ್ ಮೇಲಿಂದ ಬಿದ್ದು ಯುವಕ ಆತ್ಮಹ*ತ್ಯೆ: ಪ್ರೇಮ ವೈಫಲ್ಯದ ಶಂಕೆ…?

Hubli News: ಹುಬ್ಬಳ್ಳಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೋರ್ವ ದೇವರಗುಡಿ ಹಾಳ ರಸ್ತೆಯ ಹತ್ತಿರದ ನ್ಯಾಶನಲ್ ಹೈವೇ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ...
- Advertisement -spot_img