Saturday, June 21, 2025

basavaraj patil

Rowdysheeter ರಾಹುಲ್ ಕಾಲಿಗೆ ಗುಂಡುಹಾರಿಸಿದ ಪೊಲೀಸರು..!

ಬೆಂಗಳೂರು : 19 ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ರಾಹುಲ್(Rowdysheater Rahul)ಕಾಲಿಗೆ ಗುಂಡು ಹಾರಿಸಿ ಪೊಲೀಸರು(police) ಬಂಧಿಸಿದ್ದಾರೆ. ರಾಹುಲ್ ನ ಮೇಲೆ ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಇಂದು ಬೆಳಗ್ಗೆ ಖಚಿತವಾದ ಮಾಹಿತಿ ಆಧಾರದ ಮೇಲೆ ಹನುಮಂತನಗರದ ಪೊಲೀಸರು ರಾಹುಲ್ ಬಂಧನಕ್ಕೆ ತೆರಳಿದ್ದರು. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್...

ಹಳದಿ ಕಲ್ಲಂಗಡಿ ಬೆಳೆದು ಲಕ್ಷ-ಲಕ್ಷ ರೂಪಾಯಿ ಸಂಪಾದಿಸುತ್ತಿರುವ ರೈತ

ಸಾಮಾನ್ಯವಾಗಿ ನಾವು ಕೆಂಪು ಕಲ್ಲಂಗಡಿ ಹಣ್ಣು ತಿಂದಿರುತ್ತೇವೆ. ದೇಹಕ್ಕೂ ತಂಪು, ಬಿಸಿಲಿನ ಅರೋಗ್ಯಕ್ಕೆ ರಾಮಬಾಣ. ಇಲ್ಲೊಬ್ಬ ರೈತರು ತಮ್ಮ ತೋಟದಲ್ಲಿ ಹೊಸ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಹಳದಿ ಕಲ್ಲಂಗಡಿ ಹಣ್ಣು ಬೆಳೆಯುವ ಮೂಲಕ ಕೃಷಿಯಲ್ಲಿ ವಿನೂತನ ಪ್ರಯೋಗ ಮಾಡಿದ್ದಾರೆ. https://www.youtube.com/watch?v=hKc7khe1RQ4 ಅಂದ ಹಾಗೇ ಈ ರೈತನ ಹೆಸರು ಬಸವರಾಜ್ ಪಟೀಲ್, ಕಲಬುರ್ಗಿಯ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾsಮಿ, ಜಿ.ಟಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ...
- Advertisement -spot_img