Sunday, March 1, 2026

basavaraj patil

Rowdysheeter ರಾಹುಲ್ ಕಾಲಿಗೆ ಗುಂಡುಹಾರಿಸಿದ ಪೊಲೀಸರು..!

ಬೆಂಗಳೂರು : 19 ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ರಾಹುಲ್(Rowdysheater Rahul)ಕಾಲಿಗೆ ಗುಂಡು ಹಾರಿಸಿ ಪೊಲೀಸರು(police) ಬಂಧಿಸಿದ್ದಾರೆ. ರಾಹುಲ್ ನ ಮೇಲೆ ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಇಂದು ಬೆಳಗ್ಗೆ ಖಚಿತವಾದ ಮಾಹಿತಿ ಆಧಾರದ ಮೇಲೆ ಹನುಮಂತನಗರದ ಪೊಲೀಸರು ರಾಹುಲ್ ಬಂಧನಕ್ಕೆ ತೆರಳಿದ್ದರು. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್...

ಹಳದಿ ಕಲ್ಲಂಗಡಿ ಬೆಳೆದು ಲಕ್ಷ-ಲಕ್ಷ ರೂಪಾಯಿ ಸಂಪಾದಿಸುತ್ತಿರುವ ರೈತ

ಸಾಮಾನ್ಯವಾಗಿ ನಾವು ಕೆಂಪು ಕಲ್ಲಂಗಡಿ ಹಣ್ಣು ತಿಂದಿರುತ್ತೇವೆ. ದೇಹಕ್ಕೂ ತಂಪು, ಬಿಸಿಲಿನ ಅರೋಗ್ಯಕ್ಕೆ ರಾಮಬಾಣ. ಇಲ್ಲೊಬ್ಬ ರೈತರು ತಮ್ಮ ತೋಟದಲ್ಲಿ ಹೊಸ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಹಳದಿ ಕಲ್ಲಂಗಡಿ ಹಣ್ಣು ಬೆಳೆಯುವ ಮೂಲಕ ಕೃಷಿಯಲ್ಲಿ ವಿನೂತನ ಪ್ರಯೋಗ ಮಾಡಿದ್ದಾರೆ. https://www.youtube.com/watch?v=hKc7khe1RQ4 ಅಂದ ಹಾಗೇ ಈ ರೈತನ ಹೆಸರು ಬಸವರಾಜ್ ಪಟೀಲ್, ಕಲಬುರ್ಗಿಯ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img