ಬೆಳಗಾವಿ: ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂಬ ಹೋರಾಟದಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವಾರ ಕಾಲಾವಕಾಶ ಪಡೆದಿದ್ದು, ಡಿ.29ಕ್ಕೆ ಘೋಷಣೆ ಮಾಡುವುದಾಗಿ ತಮ್ಮ ತಾಯಿಯ ಮೇಲೆ ಆಣೆ ಮಾಡಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಗುರುವಾರ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪಾದಯಾತ್ರೆಯ ನಡುವೆ ಆಯೋಜಿಸಿದ್ದ ಪಂಚ ಶಕ್ತಿ...
Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...