Saturday, September 12, 2026

basavaraj patil yatnal

ಮಂಚಮಸಾಲಿ ಮೀಸಲಾತಿ, ಡಿ. 29ಕ್ಕೆ ಸಿಎಂ ಬೊಮ್ಮಾಯಿ ಘೋಷಣೆ ಮಾಡುತ್ತಾರೆ : ಯತ್ನಾಳ್

ಬೆಳಗಾವಿ: ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂಬ ಹೋರಾಟದಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವಾರ ಕಾಲಾವಕಾಶ ಪಡೆದಿದ್ದು, ಡಿ.29ಕ್ಕೆ ಘೋಷಣೆ ಮಾಡುವುದಾಗಿ ತಮ್ಮ ತಾಯಿಯ ಮೇಲೆ ಆಣೆ ಮಾಡಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಗುರುವಾರ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪಾದಯಾತ್ರೆಯ ನಡುವೆ ಆಯೋಜಿಸಿದ್ದ ಪಂಚ ಶಕ್ತಿ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img