Tuesday, March 17, 2026

basavaraj patil

Rowdysheeter ರಾಹುಲ್ ಕಾಲಿಗೆ ಗುಂಡುಹಾರಿಸಿದ ಪೊಲೀಸರು..!

ಬೆಂಗಳೂರು : 19 ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ರಾಹುಲ್(Rowdysheater Rahul)ಕಾಲಿಗೆ ಗುಂಡು ಹಾರಿಸಿ ಪೊಲೀಸರು(police) ಬಂಧಿಸಿದ್ದಾರೆ. ರಾಹುಲ್ ನ ಮೇಲೆ ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಇಂದು ಬೆಳಗ್ಗೆ ಖಚಿತವಾದ ಮಾಹಿತಿ ಆಧಾರದ ಮೇಲೆ ಹನುಮಂತನಗರದ ಪೊಲೀಸರು ರಾಹುಲ್ ಬಂಧನಕ್ಕೆ ತೆರಳಿದ್ದರು. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್...

ಹಳದಿ ಕಲ್ಲಂಗಡಿ ಬೆಳೆದು ಲಕ್ಷ-ಲಕ್ಷ ರೂಪಾಯಿ ಸಂಪಾದಿಸುತ್ತಿರುವ ರೈತ

ಸಾಮಾನ್ಯವಾಗಿ ನಾವು ಕೆಂಪು ಕಲ್ಲಂಗಡಿ ಹಣ್ಣು ತಿಂದಿರುತ್ತೇವೆ. ದೇಹಕ್ಕೂ ತಂಪು, ಬಿಸಿಲಿನ ಅರೋಗ್ಯಕ್ಕೆ ರಾಮಬಾಣ. ಇಲ್ಲೊಬ್ಬ ರೈತರು ತಮ್ಮ ತೋಟದಲ್ಲಿ ಹೊಸ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಹಳದಿ ಕಲ್ಲಂಗಡಿ ಹಣ್ಣು ಬೆಳೆಯುವ ಮೂಲಕ ಕೃಷಿಯಲ್ಲಿ ವಿನೂತನ ಪ್ರಯೋಗ ಮಾಡಿದ್ದಾರೆ. https://www.youtube.com/watch?v=hKc7khe1RQ4 ಅಂದ ಹಾಗೇ ಈ ರೈತನ ಹೆಸರು ಬಸವರಾಜ್ ಪಟೀಲ್, ಕಲಬುರ್ಗಿಯ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img