Friday, November 28, 2025

Basavaraj rayareddy

ಕಾವೇರಿದ ‘ಕುರ್ಚಿ’ ಕದನ: ರಾಯರೆಡ್ಡಿ ಫೈನಲ್ ಕ್ಲಾರಿಟಿ!

ಕೊಪ್ಪಳ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಕುರ್ಚಿ ಕದನದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನೀವೇ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ? ಎಂದು ತೀವ್ರವಾಗಿ ಪ್ರಶ್ನಿಸಿದರು. ರಾಯರೆಡ್ಡಿ ಪಕ್ಷದೊಳಗಿನ ಬಣ ರಾಜಕೀಯದ ಆರೋಪವನ್ನೇ ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣ...

ಖರ್ಗೆನೂ ಪಿಎಂ ಆಗೇ ಆಗ್ತಾರೆ : ರಾಜಕೀಯದಲ್ಲಿ ಸಂಚಲನ ಸೃಷಿಸಿದ ರಾಯರೆಡ್ಡಿ ; ಮೋದಿ ಸರ್ಕಾರ ಪತನವಂತೆ ಯಾವಾಗ ಗೊತ್ತಾ?

ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....

ಗ್ಯಾರಂಟಿ ಬೇಡವಾದ್ರೆ ಹೇಳಿ, ನಿಲ್ಸೋಕೆ ಸಿಎಂಗೆ ಸಲಹೆ ನೀಡ್ತೀನಿ : ರಾಯರೆಡ್ಡಿ ಹೊಸ ರಾಗ

ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್‌ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...
- Advertisement -spot_img

Latest News

ಚಳಿಯಲ್ಲಿ ‘ಮಳೆ’ ಅಲರ್ಟ್: ಯಾವ ಜಿಲ್ಲೆಗಳಲ್ಲಿ ‘ವರುಣನ’ ಅಬ್ಬರ!

ರಾಜ್ಯದಲ್ಲಿ ಚಳಿಯ ನಡುವೆ ನವೆಂಬರ್ 29 ಮತ್ತು 30 ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ,...
- Advertisement -spot_img