Friday, August 28, 2026

basavaraj

ಬಸವರಾಜ್ ದಂಪತಿಗೆ ಜಾಮೀನು ಮಂಜೂರು ಮಾಡಿದ ಕೋರ್ಟ್

Banglore News: ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜ್ ದಂಪತಿಗೆ  ಇದೀಗ ಜಾಮೀನು ಮಂಜೂರಿಯಾಗಿದೆ. ಮುರುಘಶ್ರೀ  ಪೋಕ್ಸೋ ಕೇಸ್ ವಿಚಾರವಾಗಿ  ಬಸವರಾಜ್ ಹಾಗು ಪತ್ನಿ ಸೌಭಾಗ್ಯ  ಬಸವರಾಜ್ ಅವರ ಮೇಲು ಅತ್ಯಾಚಾರ ಕೇಸ್ ದಾಖಲಾಗಿತ್ತು.ಆದುದರಿಂದ ಬಸವರಾಜ್  ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಬಸವರಾಜ್ ಹಾಗು ಅವರ ಪತ್ನಿ ಸೌಭಾಗ್ಯ ಬಸವರಾಜ್ ಗೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img