ಕೆ.ಎನ್. ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾಗೊಳಿಸಿದಕ್ಕೆ, ವಾಲ್ಮೀಕಿ ಸಮುದಾಯದ ನಾಯಕರು ರೊಚ್ಚಿಗೆದ್ದಿದ್ದಾರೆ. ಈ ಹಿಂದೆ ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ, ರಾಜೀನಾಮೆ ಪಡೆದುಕೊಳ್ಳಲಾಗಿತ್ತು. ಅವರೂ ಎಸ್ಟಿ ಸಮುದಾಯಕ್ಕೆ ಸೇರಿದವರು. ಈಗ ಮತ ಕಳ್ಳತನ ವಿಚಾರವಾಗಿ ಹೇಳಿಕೆ ನೀಡಿದ್ದಕ್ಕೆ, ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ರಾಜಣ್ಣ ಕೂಡ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು. ಈ ನಿಟ್ಟಿನಲ್ಲಿ ಸಮುದಾಯದ...