ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶದಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ, ಇದರ ಪ್ರಯುಕ್ತ ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿ ನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9;30 ಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಅಂದಾಜು 45 ಲಕ್ಷ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದು....
ಬೆಂಗಳೂರು, ನವೆಂಬರ್ 27: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಸಲ್ಲಿಸಲಾಯಿತು.ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಆರ್.ಐ.ಡಿ.ಸಿ.ಎಲ್ ಅಧ್ಯಕ್ಷ ರುದ್ರೇಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್...
ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಬಿಜೆಪಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಆಶೀರ್ವಾದ ಪಡೆದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ...
ಬೆಂಗಳೂರು, ನವೆಂಬರ್ 23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಭಾರಿ ಮಳೆಯಿಂದ ಜಲಾವೃತವಾಗಿದ್ದ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜವಾಹರ ಲಾಲ್ ನೆಹರು ಸೆಂಟರ್ ಫಾರ್...
ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ರವರಿಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಉಚಿತ ಶಿಕ್ಷಣ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಯಿಯವರಿಗೆ ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎಸ್.ವಿನಯ್ ಅವರು ಪತ್ರ ಬರೆದಿದ್ದಾರೆ .ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಳೆದ ಒಂದು...
ಕನ್ನಡದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನಗಲಿ ಇಂದಿಗೆ 19 ದಿನಗಳು ಕಳೆದಿವೆ. ಈ ಕಾರಣದಿಂದಾಗಿ ಪುನೀತ್ ಅವರಿಗೆ ಭಾವಂಜಲಿ ಸಲ್ಲಿಸಲು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿವತಿಯಿಂದ ಪುನೀತ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು "ನಾನು ಹಲವಾರು ಜನರ ಜೊತೆ ಚರ್ಚೆಮಾಡಿ ಕರ್ನಾಟಕ ರತ್ನ ಪ್ರಶಸ್ತಿಯನ್ನು...