Saturday, August 1, 2026

#basavarajbommaiah

Basavaraj bommai: ಎರಡನೇ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ವೀಕ್ :

ಬೆಂಗಳೂರು: ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈ ಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ, ಇಡಿ ಸಂಪುಟ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img