Thursday, September 10, 2026

#basavarajbonmmai

Hubli political: ಬಿಜೆಪಿ ಮಾಜಿ ಶಾಸಕರಿಗೆ ಗಾಳ ಹಾಕಿರುವ ಹಸ್ತಪಡೆ..!

ಹುಬ್ಬಳ್ಳಿ: ಇನ್ನೆನು ಕೆಲವೇ ತಿಂಗಳುಗಳಲ್ಲಿ ರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ರಾಜ್ಯದ ನಾಯಕರು ತಮ್ಮ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಸದ್ದಿಲ್ಲದೆ ಚುನಾವಣೆಗೆ ಸಿದ್ದತೆಗಳನ್ನು ನಡೆಸಿಕೊಳ್ಳುತ್ತಿವೆ. ಸದ್ದಿಲ್ಲದೆ ಪಕ್ಷಗಳು ಆಪರೇಶನ್ ಶುರುಮಾಡಿಕೊಂಡಿವೆ. ಚುನಾವಣೆ ಸಮೀಪಿಸುತ್ತಿದ್ದಂತೆ ಧಾರವಾಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಸದ್ದಿಲ್ಲದೆ ಶುರುವಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿಯ ಇಬ್ಬರು ಪ್ರಭಾವಿ ಮಾಜಿ ಶಾಸಕರನ್ನು ಪಕ್ಷಕ್ಕೆ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img