Friday, November 14, 2025

basaveshwara

ಲಂಡನ್ನ ನ ಬಸವೇಶ್ವರ ಪ್ರತಿಮೆಗೆ ನಮಸ್ಕರಿಸಿದ ರಾಹುಲ್ ಗಾಂಧಿ

ಒಂದು ವಾರದಿಂದ ಲಂಡನ್ ಪ್ರವಾಸದಲ್ಲಿರುವ ಕೆಂದ್ರ ಕಅಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಂಡನ್ ನಲ್ಲಿರುವ ವಿಶ್ವಗುರು ಬಸವೇಶ್ವರ ರವರ ಮೂರ್ತಿಗೆ ಕೈ ಮುಗಿದು ನಮಸ್ಕಾರ ಸಲ್ಲಿಸಿದರು.ಇನ್ನು ಈ ಮಾಹಿತಿಯುನ್ನು ತಮ್ಮ ಫೇಸ್ವುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಶ್ವಗುರು ಬಸವಣ್ಣನವರು ಪ್ರಪಂಚಕ್ಕೆ ಜಾತಿ ಮತ ಧರ್ಮ ಕರುಣೆಯ ಅಹಿಂಸೆ ಸತ್ಯ ಹೀಗೆ ಹಲವಾರು ಜೇವನ ಮೌಲ್ಯಗಳನ್ನು ಪ್ರಪಂಚಕ್ಕೆ...

ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು  ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ' ದಾಸೋಹ ದಿನ' ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು...

ಬಸವೇಶ್ವರರು ಕೂಡಲಸಂಗಮಕ್ಕೆ ಬಂದಿದ್ದು ಯಾಕೆ ಗೊತ್ತಾ..?

ಇಂದು ನಾವು ಕೂಡಲಸಂಗಮದ ಸಂಗಮೇಶ್ವರ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/mXYj9HbGK3Q ಬಾಗಲಕೋಟೆ ಜಿಲ್ಲೆಯ, ಕೃಷ್ಣಾ ಮತ್ತು ಮಲಪ್ರಭಾ ನದಿ ಸಂಗಮವಾಗುವ ಸ್ಥಳವಾದ ಕೂಡಲ ಸಂಗಮದಲ್ಲಿ ಸಂಗಮೇಶ್ವರ ದೇವಸ್ಥಾನವಿದೆ. ಲಿಂಗಾಯಿತರ ಧರ್ಮಕ್ಷೇತ್ರವೆನ್ನಿಸಿಕೊಂಡ ಕೂಡಲ ಸಂಗಮಕ್ಕೆ ಜಾತಿ ಬೇಧವಿಲ್ಲದೇ,...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img