Sunday, August 9, 2026

#basaveshwaraa temple

Laxmi Hebbalkar : ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಸಿದ್ದರಾಮಯ್ಯ ಸರಕಾರ ನಡೆಸುತ್ತಿದ್ದಾರೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು ರಾಜ್ಯದಲ್ಲಿ ಸರಕಾರ ನಡೆಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅಥಣಿಯಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಬೆಳಗಾವಿ...

Mining: ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಕಲ್ಲುಬಂಡೆಗಳಿಗೆ ಕನ್ನ

ಹುಣಸೂರು: ತಾಲೂಕಿನ ಹೈರಿಗೆ ಗ್ರಾಮದ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಬೃಹತ್ ಕಲ್ಲುಬಂಡೆಗಳನ್ನ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಹಾಡುಹಗಲೇ ರಾಜಾರೋಷವಾಗಿ ಜೆಸಿಬಿ ಗಳಿಂದ ಕಲ್ಲುಬಂಡೆಗಳನ್ನ ಸಾಗಿಸಲು ಯತ್ನಿಸಿದ ಖದೀಮರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹುಣಸೂರು ತಾಲೂಕು ಹೈರಿಗೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿ ಭಾರಿ ಗಾತ್ರದ ಕಲ್ಲುಬಂಡೆಗಳ ಮೇಲೆ ಖದೀಮರ ಕಣ್ಣು ಬಿದ್ದಿದೆ.ಕಳೆದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img