ನೀರಾವರಿ ವಿಚಾರದಲ್ಲಿ ಎಚ್ಡಿ ಕುಮಾರಸ್ವಾಮಿ ಯಾವಾಗಲು ಮುಂಚೂಣಿಯಲ್ಲಿರುತ್ತಾರೆ. ಒಂದಲ್ಲ ಒಂದು ಹೇಳಿಕೆಯನ್ನು ನೀಡುತ್ತಲೇ ಇರುತ್ತಾರೆ. ಮತ್ತೊಂದು ಹೇಳಿಕೆಯನ್ನು ನೀಡಿ ಸಂಚಲನವನ್ನು ಸೃಸ್ಟಿಸಿದ್ದಾರೆ.ಜಲಧಾರೆ ಯಾತ್ರೆಯ ಮೂಲಕ ನೀರಾವರಿ ಯೋಜನೆಗೆ ಸಂಬಂಧಿಸಿ ಕೇಂದ್ರದ ಅನ್ಯಾಯ ಹಾಗೂ ಕಿರುಕುಳದ ಕುರಿತು ಜನರಿಗೆ ಅರಿವು ಮೂಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಘೋಷಿಸಿದ್ದಾರೆ.
ಜಲಧಾರೆ ಯಾತ್ರೆ ಎಂಬ...
ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...