ರಾಜ್ಯದಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದವರಿಗೆ ಮನೆ ನಿರ್ಮಾಣ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಕುಟುಂಬಗಳಿಗೆ ಮೂಲಭೂತ ಸೌಲಭ್ಯಗಳೊಂದಿಗೆ ಮನೆಗಳನ್ನು ನಿರ್ಮಿಸಿ ನೀಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಈ...
www.karnatakatv.net: ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಗಲಾಪೂರು ಗ್ರಾಮದ ಹುಲಿಗೇಮ್ಮ ಎಂಬ ದಲಿತ ಮಹಿಳೆಯೋಬ್ಬಳು ನಮಗೆ ಆಶ್ರಯ ಮನೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ನಮಗೆ ಮೂಲಭೂತ ಸೌಕರ್ಯ ಒದಗಿಸಿಕೊಂಡಿ ಇಲ್ಲವೇ ವಿಷ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದಾಳೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯುತ್ತಿದ್ದು. ಚುನಾಯಿತ ಜನಪ್ರತಿನಿಧಿಗಳು...