Saturday, October 19, 2024

basil

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

ತುಳಸಿ ಎಂದರೆ ಹಿಂದೂಗಳಲ್ಲಿ ಉಚ್ಛ ಸ್ಥಾನವನ್ನು ನೀಡಿದ ಗಿಡವಾಗಿದೆ. ತುಳಸಿ ಎಂದರೆ, ಶ್ರೀವಿಷ್ಣುವಿನ ಪರಮ ಭಕ್ತೆ ಎಂದು ಹೇಳಲಾಗಿದ್ದು, ತುಳಸಿ ಹಬ್ಬದಂದು ಪೂಜೆಯೂ ಮಾಡಲಾಗುತ್ತದೆ. ಅಲ್ಲದೇ, ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಪದ್ಧತಿ ಪ್ರಕಾರವಾಗಿ, ತುಳಸಿಗೆ ದೀಪ ಇಡಲಾಗುತ್ತದೆ. ಈ ತುಳಸಿ ಬರೀ ದೈವಿಕ ಮಹತ್ವವನ್ನಷ್ಟೇ ಅಲ್ಲದೇ, ಆರೋಗ್ಯಕರ ಗುಣಗಳನ್ನು ಹೊಂದಿದೆ. ತುಳಸಿ ಸೇವನೆಯಿಂದ...

ಚಳಿಗಾಲದಲ್ಲಿ ತುಲಸಿ ಎಲೆಯ ಪ್ರಯೋಜನಗಳು..!

Health: ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದನ್ನು ಪ್ರತಿ ಮನೆಯಲ್ಲೂ ಪೂಜಿಸಲಾಗುತ್ತದೆ. ಆಯುರ್ವೇದದಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ. ಇದು ಅನೇಕ ರೋಗಗಳನ್ನು ಗುಣಪಡಿಸುತ್ತದೆ. ಆಯುರ್ವೇದ ತಜ್ಞರ ಪ್ರಕಾರ, ತುಳಸಿ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ, ಆಂಟಿವೈರಲ್, ಆಂಟಿಫಂಗಲ್ ಇತ್ಯಾದಿ ಗುಣಗಳಿಂದ ಸಮೃದ್ಧವಾಗಿವೆ. ಇವು ಅನೇಕ ದೈಹಿಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ. ತುಳಸಿ ಎಲೆಗಳು ಹೊಟ್ಟೆಗೆ...
- Advertisement -spot_img

Latest News

ಬಿಷ್ಣೋಯಿ ಸಮಾಜದವರ ಹಿನ್ನೆಲೆ ಏನು..? ಕೃಷ್ಣಮೃಗದ ಮೇಲೆ ಏಕಿಷ್ಟು ಭಕ್ತಿ.?: ಭಾಗ 2

Bollywood News: ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ಸಲ್ಮಾನ್ ಖಾನ್ ವಿರುದ್ಧ ಏಕೆ ಲಾರೆನ್ಸ್ ಬಿಷ್ಣೋಯಿ ಅಷ್ಟು ದ್ವೇಷ ಸಾಧಿಸುತ್ತಿದ್ದಾನೆ ಅನ್ನೋ ಬಗ್ಗೆ ಹೇಳಿದ್ದೇವೆ....
- Advertisement -spot_img