Saturday, August 15, 2026

basil

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

ತುಳಸಿ ಎಂದರೆ ಹಿಂದೂಗಳಲ್ಲಿ ಉಚ್ಛ ಸ್ಥಾನವನ್ನು ನೀಡಿದ ಗಿಡವಾಗಿದೆ. ತುಳಸಿ ಎಂದರೆ, ಶ್ರೀವಿಷ್ಣುವಿನ ಪರಮ ಭಕ್ತೆ ಎಂದು ಹೇಳಲಾಗಿದ್ದು, ತುಳಸಿ ಹಬ್ಬದಂದು ಪೂಜೆಯೂ ಮಾಡಲಾಗುತ್ತದೆ. ಅಲ್ಲದೇ, ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಪದ್ಧತಿ ಪ್ರಕಾರವಾಗಿ, ತುಳಸಿಗೆ ದೀಪ ಇಡಲಾಗುತ್ತದೆ. ಈ ತುಳಸಿ ಬರೀ ದೈವಿಕ ಮಹತ್ವವನ್ನಷ್ಟೇ ಅಲ್ಲದೇ, ಆರೋಗ್ಯಕರ ಗುಣಗಳನ್ನು ಹೊಂದಿದೆ. ತುಳಸಿ ಸೇವನೆಯಿಂದ...

ಚಳಿಗಾಲದಲ್ಲಿ ತುಲಸಿ ಎಲೆಯ ಪ್ರಯೋಜನಗಳು..!

Health: ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದನ್ನು ಪ್ರತಿ ಮನೆಯಲ್ಲೂ ಪೂಜಿಸಲಾಗುತ್ತದೆ. ಆಯುರ್ವೇದದಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ. ಇದು ಅನೇಕ ರೋಗಗಳನ್ನು ಗುಣಪಡಿಸುತ್ತದೆ. ಆಯುರ್ವೇದ ತಜ್ಞರ ಪ್ರಕಾರ, ತುಳಸಿ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ, ಆಂಟಿವೈರಲ್, ಆಂಟಿಫಂಗಲ್ ಇತ್ಯಾದಿ ಗುಣಗಳಿಂದ ಸಮೃದ್ಧವಾಗಿವೆ. ಇವು ಅನೇಕ ದೈಹಿಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ. ತುಳಸಿ ಎಲೆಗಳು ಹೊಟ್ಟೆಗೆ...
- Advertisement -spot_img

Latest News

Haveri News: ಹದಗೆಟ್ಟ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ

Haveri News: ಹಾನಗಲ್ ತಾಲೂಕಿನ ಆರೋಗೊಪ್ಪ ಗ್ರಾಮದಲ್ಲಿ ಹದಗೆಟ್ಟ ರಸ್ತೆಯಿಂದ ಅಂಗನವಾಡಿ ಮಕ್ಕಳು ಪರದಾಡುವಂತಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಕ್ಕಳು ಗ್ರಾಮದಲ್ಲಿ ಮೆರವಣಿಗೆ ನಡೆಸುತ್ತಿದ್ದ ವೇಳೆ, ಎರಡನೇ...
- Advertisement -spot_img