Political News:
Feb:28: ಎಎಪಿಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಭಾಸ್ಕರ್ ರಾವ್ ಮಂಗಳವಾರ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಪದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಅಶೋಕ್ ಭೇಟಿಗೂ ಮುನ್ನ ಬಿಜೆಪಿಯ ರಾಜ್ಯ ಕಚೇರಿಗೂ ಭಾಸ್ಕರ ರಾವ್ ಭೇಟಿ ನೀಡಿದ್ದಾರೆ. ಅಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ...
Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು,...