Thursday, August 6, 2026

Basnagowda patil yathnal

ಬಕೆಟ್ ಹಿಡಿಯುವವರಿಗೆ ಸ್ಥಾನ; ಪದಾಧಿಕಾರಿಗಳ ಆಯ್ಕೆಗೆ ಯತ್ನಾಳ್ ಅಸಮಾಧಾನ

Political News: ವಿಜಯಪುರ: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂದ್ರಗೆ ಮನ್ನಣೆ ಹಾಕಿದ್ದು, ನೂತನ ಪದಾಧಿಕಾರಿಗಳಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ.. ಈ ಮೂಲಕ ರೆಬೆಲ್ಸ್ಗಳಿಗೆ ಬಿಜೆಪಿ ವರಿಷ್ಠರು ಎಚ್ಚರಿಕೆ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೊಸ ಪದಾಧಿಕಾರಗಳ ಆಯ್ಕೆ ಮತ್ತು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img