Monday, March 9, 2026

Basnagowda patil yathnal

ಬಕೆಟ್ ಹಿಡಿಯುವವರಿಗೆ ಸ್ಥಾನ; ಪದಾಧಿಕಾರಿಗಳ ಆಯ್ಕೆಗೆ ಯತ್ನಾಳ್ ಅಸಮಾಧಾನ

Political News: ವಿಜಯಪುರ: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂದ್ರಗೆ ಮನ್ನಣೆ ಹಾಕಿದ್ದು, ನೂತನ ಪದಾಧಿಕಾರಿಗಳಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ.. ಈ ಮೂಲಕ ರೆಬೆಲ್ಸ್ಗಳಿಗೆ ಬಿಜೆಪಿ ವರಿಷ್ಠರು ಎಚ್ಚರಿಕೆ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೊಸ ಪದಾಧಿಕಾರಗಳ ಆಯ್ಕೆ ಮತ್ತು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img