Sunday, February 8, 2026

Bats

ಬಾವಲಿಗಳನ್ನು ಸ್ಥಳಾಂತರಿಸುವಂತೆ ಜನರಿಂದ ಆಕ್ಷೇಪ..!

www.karnatakatv.net: ಚಾಮರಾಜನಗರ: ನಗರದ ಹನೂರು ಪಟ್ಟಣದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಬಾವಲಿಗಳಿಂದ ನಿಫಾ ವೈರಸ್ ಭೀತಿ ಸಾರ್ವಜನಿಕರಿಂದ ವ್ಯಕ್ತವಾಗಿದ್ದ ಹಿನ್ನೆಲೆ ಡಿ ಎಚ್ ಒ ವಿಶ್ವೇಶ್ವರಯ್ಯ ಅವರು ಭೇಟಿ ನೀಡಿ ನಿಫಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹನೂರು ಪಟ್ಟಣದಲ್ಲಿ ಕಳೆದ ಹಲವು ವರ್ಷಗಳಿಂದ ಅರಣ್ಯ ಇಲಾಖೆ ಕಚೇರಿಯ ಆವರಣದಲ್ಲಿ ಬಾವಲಿಗಳು...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img