ದೊಡ್ಡಬಳ್ಳಾಪುರ : ದೇವರ ಪೂಜಾ ಕಾರ್ಯದಲ್ಲಿ ಭಕ್ತರ ನಡುವೆ ತಾರತಮ್ಯ ಮತ್ತು ಭಕ್ತರ ಹುಂಡಿ ಹಣದಲ್ಲಿ ವಂಚನೆ ಹಿನ್ನಲೆ ಟ್ರಸ್ಟ್ ನವರು ಆರ್ಚಕನನ್ನ ವಜಾ ಮಾಡಿದ್ದರು, ಆರ್ಚಕ ದೇವಾಲಯಕ್ಕೆ ಬಾಗಿಲು ಹಾಕಿ ಭಕ್ತರಿಗೆ ದೇವರ ದರ್ಶನ ಸಿಗದಂತೆ ಮಾಡಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ನಗರದ ಕರೇನಹಳ್ಳಿಯ ಬಯಲು...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...