Wednesday, April 22, 2026

#BBK12Update

ಈ ವಾರ ಧ್ರುವಂತ್ ಔಟ್ ಪಕ್ಕಾ? ಕಿಚ್ಚನ ಮೇಲೆ ಧ್ರುವಂತ್ ಆರೋಪ !

ಬಿಗ್ ಬಾಸ್ ಮನೆಯಲ್ಲಿರೋ ಸ್ಪರ್ದಿಗಳ ಮೇಲೆ ಆರೋಪ ಮಾಡಿ, ಜಗಳ ಕಾರಿದ್ದಾಯ್ತು, ಈಗ ತಮ್ಮ ತಪ್ಪು ಸರಿಗಳ ಪಾಠ ಮಾಡೋ ಮೇಷ್ಟ್ರು ಮೇಲೇನೆ ಧ್ರುವಂತ್ ಕಂಪ್ಲೈನ್ ಮಾಡ್ತಿದ್ದಾರೆ. ಎಸ್, ಕಿಚ್ಚ ಸುದೀಪ್ ಅವ್ರು ತಮಗೆ ಮಾತಾಡೋಕೆ ಸ್ಪೇಸ್ ಕೊಟ್ಟಿಲ್ಲ ಅಂತ ಧ್ರುವಂತ್ ಮಾತಾಡ್ತಿರೋ ವಿಡಿಯೋ ಈಗ ಸಕ್ಕತ್ ವೈರಲ್ ಆಗ್ತಿದ್ದು,ವಿವಾದಕ್ಕೆ ಸಿಲುಕಿದೆ.ಧ್ರುವಂತ್ ಅವರಲ್ಲಿ ಅಚ್ಚರಿಯ ಬದಲಾವಣೆ...

ಕಿಚ್ಚನ ಕ್ಲಾಸ್ ಕೆಲಸ ಮಾಡ್ತು: ಸೈಲೆಂಟ್ ಮೋಡ್‌ನಲ್ಲಿ ಅಶ್ವಿನಿ ಗೌಡ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅಶ್ವಿನಿ ಗೌಡ ಅವರ ವರ್ತನೆ ಈಗ ಎಲ್ಲರ ಗಮನ ಸೆಳೆದಿದೆ. ಕಿಚ್ಚನ ಖಡಕ್ ಕ್ಲಾಸ್ನ ನಂತರ ಅಶ್ವಿನಿ ಇದೀಗ ಸಂಪೂರ್ಣ ಸೈಲೆಂಟ್ ಮೋಡ್‌ಗೆ ಹೋಗಿದ್ದಾರೆ. ಮೊದಲು ಸಿಟ್ಟಿನಿಂದ ಪ್ರತಿಕ್ರಿಯಿಸುತ್ತಿದ್ದ ಅಶ್ವಿನಿ, ಈಗ ಆರೋಪಗಳನ್ನು ನಗುತ್ತಾ ಸ್ವೀಕರಿಸುತ್ತಿದ್ದಾರೆ. ಈ ಬದಲಾವಣೆ ವೀಕ್ಷಕರಲ್ಲೂ ಕುತೂಹಲ ಹುಟ್ಟಿಸಿದೆ. ನವೆಂಬರ್ 10ರ ಎಪಿಸೋಡ್‌ನಲ್ಲಿ ನಡೆದ...

ಗಿಲ್ಲಿ ಮೇಲೆ ರಿಶಾ ಹಲ್ಲೆ : ಈಗೇನ್ಮಾಡ್ತಾರೆ ಬಿಗ್ ಬಾಸ್ ?

‘ಬಿಗ್ ಬಾಸ್’ ಮನೆಯೊಳಗೆ ವೈಲ್ಡ್ ಕಾರ್ಡ್ (Wild Card ) ಎಂಟ್ರಿ ಕೊಟ್ಟ ರಿಷಾ ಗೌಡ ಇದೀಗ ನಿಜವಾಗಿಯೂ ವೈಲ್ಡ್ ಆಗಿದ್ದಾರೆ. ಗಿಲ್ಲಿ(Gilli Nata )ನಟನೊಂದಿಗೆ ರಿಷಾ ಗೌಡ ಜೋರಾಗಿ ಜಗಳ ಮಾಡಿದ್ದು, ಕೋಪದಲ್ಲಿ ಗಿಲ್ಲಿಗೆ ಹೊಡೆದು ತಳ್ಳಿದ್ದಾರೆ. ‘ಬಿಗ್ ಬಾಸ್’ ರೂಲ್ಸ್ ಪ್ರಕಾರ ಯಾರೂ ಯಾರ ಮೇಲೂ ಕೈಮಾಡುವಂತಿಲ್ಲ. ಈ ನಿಯಮ ಉಲ್ಲಂಘಿಸಿದ...

ಇದು ರೆಸಾರ್ಟ್ ಅಲ್ಲಾ ‘ಬಿಗ್‌ಬಾಸ್’ 2ನೇ ಮನೆ!?

ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಸ್ಥಗಿತಗೊಂಡಿದ್ದು, ಸ್ಪರ್ಧಿಗಳನ್ನು ತಾತ್ಕಾಲಿಕವಾಗಿ ರಾಮನಗರದ ಬಳಿ ಇರುವ ಈಗಲ್‌ಟನ್ ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ. ಆದರೆ, ರೆಸಾರ್ಟ್‌ನಲ್ಲೂ ಬಿಗ್‌ಬಾಸ್ ಶೋ ಮುಂದುವರಿದಿದ್ದು, ಸ್ಪರ್ಧಿಗಳಿಗೆ ಕಠಿಣ ನಿಯಮಗಳನ್ನು ವಿಧಿಸಲಾಗಿದೆ. ಹಾಗಾದ್ರೆ ಬಿಗ್ ಬಾಸ್ ಮನೆ ಬಂದ್? ಅಂತ ಕೇಳೋದಾದ್ರೆ ಮಾಲಿನ್ಯ ನಿಯಮ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ, ಬಿಗ್ ಬಾಸ್ ಮನೆ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img