Tuesday, August 18, 2026

BBMP 300 staff corona positive

Gruha laxmi:ಗೃಹ ಲಕ್ಷ್ಮೀ ಯೋಜನೆ ನೊಂದಾವಣೆ ಕೇಂದ್ರ ಕುರಿತು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ:

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ...

BBMP 8 ವಲಯಗಳ 300 ಅಧಿಕಾರಿಗಳಿಗೆ ಕೊರೋನಾ ದೃಢಪಟ್ಟಿದೆ.

ಬೆಂಗಳೂರು : ಬಿಬಿಎಂಪಿಯ 8 ವಲಯಗಳ ಅಧಿಕಾರಿಗಳು, ಇಬ್ಬಂದಿ ಸೇರಿದಂತೆ 300ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೆ ನಾಲ್ಕು ವಲಯದ ಜಂಟಿ ಆಯುಕ್ತರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ವೀಕೆಂಡ್ ಕಫ್ರ್ಯೂ ತೆರವು ಬೆನ್ನಲ್ಲೇ ಕೋವಿಡ್ ಆತಂಕ ಹೆಚ್ಚಾಗಿದ್ದು , 300ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಗಳಿಗೆ ಕೊರೊನಾ ಕಂಡುಬಂದಿರುವುದು ಆತಂಕ ಸೃಷ್ಟಿಸಿದೆ. ಈ ಪೈಕಿ...
- Advertisement -spot_img

Latest News

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ...
- Advertisement -spot_img