Tuesday, September 16, 2025

BBMP Commissioner

ಜನೌಷಧಿ ಕೇಂದ್ರದ ನಾಮಫಲಕ ತೆರವು- ಕೇಂದ್ರ ಸಚಿವ ಸದಾನಂದಗೌಡ ಕೆಂಡಾಮಂಡಲ..!!

ಬೆಂಗಳೂರು: ಕಳೆದ ಭಾನುವಾರವಷ್ಟೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ನಾಮಫಲಕವನ್ನು ಬಿಬಿಎಂಪಿ ತೆರವುಗೊಳಿಸಿದೆ. ಇದನ್ನು ಪ್ರಶ್ನಿಸಿರೋ ಕೇಂದ್ರ ಸಚಿವ ಡಿವಿಎಸ್ ಕಿಡಿ ಕಾರಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಭಾನುವಾರ ಜನೌಷಧಿ ಕೇಂದ್ರವನ್ನು ಕೇಂದ್ರ ಸಚಿವ ಸದಾನಂದಗೌಡ ಉದ್ಘಾಟಿಸಿದ್ರು. ಆದ್ರೆ ಈಗ ಜನೌಷಧಿ ಕೇಂದ್ರದ ಬೋರ್ಡನ್ನು ಬಿಬಿಎಂಪಿ ತೆರವುಗೊಳಿಸಿರೋದು ಸದಾನಂದಗೌಡರ...
- Advertisement -spot_img

Latest News

ಕೃಷಿ ಮೇಳದಲ್ಲಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಭರ್ಜರಿ ಪ್ರದರ್ಶನ!

ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...
- Advertisement -spot_img