Saturday, June 27, 2026

BBMP Commissioner

ಜನೌಷಧಿ ಕೇಂದ್ರದ ನಾಮಫಲಕ ತೆರವು- ಕೇಂದ್ರ ಸಚಿವ ಸದಾನಂದಗೌಡ ಕೆಂಡಾಮಂಡಲ..!!

ಬೆಂಗಳೂರು: ಕಳೆದ ಭಾನುವಾರವಷ್ಟೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ನಾಮಫಲಕವನ್ನು ಬಿಬಿಎಂಪಿ ತೆರವುಗೊಳಿಸಿದೆ. ಇದನ್ನು ಪ್ರಶ್ನಿಸಿರೋ ಕೇಂದ್ರ ಸಚಿವ ಡಿವಿಎಸ್ ಕಿಡಿ ಕಾರಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಭಾನುವಾರ ಜನೌಷಧಿ ಕೇಂದ್ರವನ್ನು ಕೇಂದ್ರ ಸಚಿವ ಸದಾನಂದಗೌಡ ಉದ್ಘಾಟಿಸಿದ್ರು. ಆದ್ರೆ ಈಗ ಜನೌಷಧಿ ಕೇಂದ್ರದ ಬೋರ್ಡನ್ನು ಬಿಬಿಎಂಪಿ ತೆರವುಗೊಳಿಸಿರೋದು ಸದಾನಂದಗೌಡರ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img