Thursday, August 13, 2026

BBMP Commissioner

ಜನೌಷಧಿ ಕೇಂದ್ರದ ನಾಮಫಲಕ ತೆರವು- ಕೇಂದ್ರ ಸಚಿವ ಸದಾನಂದಗೌಡ ಕೆಂಡಾಮಂಡಲ..!!

ಬೆಂಗಳೂರು: ಕಳೆದ ಭಾನುವಾರವಷ್ಟೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ನಾಮಫಲಕವನ್ನು ಬಿಬಿಎಂಪಿ ತೆರವುಗೊಳಿಸಿದೆ. ಇದನ್ನು ಪ್ರಶ್ನಿಸಿರೋ ಕೇಂದ್ರ ಸಚಿವ ಡಿವಿಎಸ್ ಕಿಡಿ ಕಾರಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಭಾನುವಾರ ಜನೌಷಧಿ ಕೇಂದ್ರವನ್ನು ಕೇಂದ್ರ ಸಚಿವ ಸದಾನಂದಗೌಡ ಉದ್ಘಾಟಿಸಿದ್ರು. ಆದ್ರೆ ಈಗ ಜನೌಷಧಿ ಕೇಂದ್ರದ ಬೋರ್ಡನ್ನು ಬಿಬಿಎಂಪಿ ತೆರವುಗೊಳಿಸಿರೋದು ಸದಾನಂದಗೌಡರ...
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img