Thursday, November 27, 2025

bbmp election

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌ : ಸುಪ್ರೀಂಗೆ ಪ್ರಮಾಣ ಪತ್ರ

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ...

ಬಿಬಿಎಂಪಿ ಚುನಾವಣೆ ಯಾವಾಗ? ಮಾಜಿ ಕಾರ್ಪೊರೇಟರ್‌ ಹೇಳಿದ್ದೇನು?

ಬೆಂಗಳೂರು: ಕಳೆದ 4 ವರ್ಷಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಆಗುತ್ತಿಲ್ಲ.. ಈ ಹಿನ್ನಲೆ ಸಾಮನ್ಯ ಜನ್ರಿಗೆ ತಮ್ಮ ಕಷ್ಟ ಯಾರಿಗೆ ಹೇಳಿಕೊಳ್ಳಬೇಕು ಅಂತ ಗೊಂದಲದಲ್ಲಿದ್ದಾರೆ.. ಈ ಬಗ್ಗೆ ಹಲವು ಗೊಂದಲ ನಡುವೆ ಕಾರ್ಪೊರೇಟರ್‌ ಗಳು ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ...   https://www.youtube.com/watch?v=LTQxayZy_yI ಪ್ರಭಾವಿಗಳಿಂದಲ್ಲೇ ಬಿಬಿಎಂಪಿ ಚುನಾವಣೆ ನಡೆಯುತ್ತಿಲ್ಲ...ಎಂಎಲ್ ಎಗಳಿಗೆ ಸಾಮಾನ್ಯ ಜನರ ಕಷ್ಟಗಳು...

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...

ಬಿಬಿಎಂಪಿ ಎಲೆಕ್ಷನ್-ಸರ್ಕಾರಕ್ಕೆ ಸಲೀಂ ಅಹ್ಮದ್ ಸವಾಲ್..!

ಪ್ರಸ್ತುತ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ.. ಇನ್ನೊಂದೆಡೆ ಪ್ರವಾಹದಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ.. ಈ ಸಂದರ್ಭದಲ್ಲಿ ಬಿಬಿಎಂಪಿ ಚುನಾವಣೆ ನಡೆಸುವ ಅವಶ್ಯಕತೆ ಬಹಳ ಇದೆ.. ಈ ವಿಚಾರದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರು ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ್ದಾರೆ..  ಬೆಂಗಳೂರು ಅಭಿವೃದ್ಧಿಗಾಗಿ ಚುನಾವಣೆ ನಡೆಯುವ ಅವಶ್ಯಕತೆ ಹೆಚ್ಚಿದೆ.....

ಬಿಎಂಟಿಸಿ ಎನ್ನುವ ಬಿಳಿಯಾನೆ; 80 ಲಕ್ಷ ಜನಸಂಖ್ಯೆಗೆ ಇರುವುದು ಕೇವಲ ಆರುವರೆ ಸಾವಿರ ಬಸ್‌!

ಕರ್ನಾಟಕ ಟಿವಿ : ಇಂತಹ ಆಧುನಿಕ ಯುಗದಲ್ಲೂ ಮಕ್ಕಳು ಶಾಲೆಗೆ ಹೋಗಲು ನಡೆಯಬೇಕು ಎನ್ನುವುದನ್ನು ಕೇಳಿದರೆ ವ್ಯವಸ್ಥೆ ಎಷ್ಟು ಜಡವಾಗಿದೆ ಎನ್ನುವುದು ವಿಷಾದನೀಯ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಉದಾಸೀನ ಧೋರಣೆಯಿಂದ, ನಿರ್ಲಕ್ಷ್ಯದಿಂದ ಬಡ ಮಕ್ಕಳು ವಿದ್ಯೆಯಿಂದ ವಂಚಿತರಾಗಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ. ಸಕಾಲದಲ್ಲಿ ಬಸ್‌ ಸೌಲಭ್ಯ ಇಲ್ಲದ ಕಾರಣಕ್ಕೆ ಬೆಂಗಳೂರು ನಗರದ ಅಂಚಿಗೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img