Thursday, September 17, 2026

bbmp-ex-corporator-rekha-murder

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಹತ್ಯೆ

www.karnatakatv.net: ರಾಜ್ಯ- ಬೆಂಗಳೂರಿನಲ್ಲಿ ಹಾಡಹಗಲೇ ಬರ್ಬರ ಕೊಲೆ ನಡೆದಿದೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಈ ಘಟನೆ ನಡೆದಿದೆ. ಮನೆಯಿಂದ ಹೊರಕರೆತಂದ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರೇಖಾರವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯ್ತು, ಆದ್ರೆ ಚಿಕಿತ್ಸೆ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img