Tuesday, November 18, 2025

BBMP Mayor

ಜನೌಷಧಿ ಕೇಂದ್ರದ ನಾಮಫಲಕ ತೆರವು- ಕೇಂದ್ರ ಸಚಿವ ಸದಾನಂದಗೌಡ ಕೆಂಡಾಮಂಡಲ..!!

ಬೆಂಗಳೂರು: ಕಳೆದ ಭಾನುವಾರವಷ್ಟೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ನಾಮಫಲಕವನ್ನು ಬಿಬಿಎಂಪಿ ತೆರವುಗೊಳಿಸಿದೆ. ಇದನ್ನು ಪ್ರಶ್ನಿಸಿರೋ ಕೇಂದ್ರ ಸಚಿವ ಡಿವಿಎಸ್ ಕಿಡಿ ಕಾರಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಭಾನುವಾರ ಜನೌಷಧಿ ಕೇಂದ್ರವನ್ನು ಕೇಂದ್ರ ಸಚಿವ ಸದಾನಂದಗೌಡ ಉದ್ಘಾಟಿಸಿದ್ರು. ಆದ್ರೆ ಈಗ ಜನೌಷಧಿ ಕೇಂದ್ರದ ಬೋರ್ಡನ್ನು ಬಿಬಿಎಂಪಿ ತೆರವುಗೊಳಿಸಿರೋದು ಸದಾನಂದಗೌಡರ...
- Advertisement -spot_img

Latest News

ರಿಯಲ್‌ ಲೈಫ್‌ ದೃಶ್ಯಂ ಮೂವಿ : ಭಯಾನಕ ಮರ್ಡರ್ ಮಿಸ್ಟರಿ!

ದೃಶ್ಯ ಸಿನಿಮಾ ನೆನಪಿಸುವಂತೆ ಸಾಲದ ಹಣಕ್ಕಾಗಿ ತನ್ನದೇ ಸೋದರ ಸಂಬಂಧಿಯನ್ನು ಆಂಧ್ರದ ಕುಪ್ಪಂಗೆ ಕರೆಸಿ, ಮನೆಯಲ್ಲಿ ಕೊಂದು, ನೆಲ ತೋಡಿ ಹೂತು, ಮೇಲಾಗಿ ನನಗೆ ಗೊತ್ತಿಲ್ಲ...
- Advertisement -spot_img