Monday, September 7, 2026

BBMP

ಕೆ.ಆರ್. ಮಾರ್ಕೆಟ್‌ನಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ಮುಂದುವರಿಕೆ – ವ್ಯಾಪಾರಿಗಳ ಕಣ್ಣೀರು!

ನಗರದ ಐತಿಹಾಸಿಕ ಕೆ.ಆರ್. ಮಾರ್ಕೆಟ್‌ನಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಬುಧವಾರವೂ ಭರ್ಜರಿಯಾಗಿ ಮುಂದುವರಿಯಿತು. ಸುಮಾರು ನಾಲ್ಕು ಜೆಸಿಬಿ ಯಂತ್ರಗಳ ಸಹಾಯದಿಂದ ಬಿಬಿಎಂಪಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸರ ಬಿಗಿ ಭದ್ರತೆಯಲ್ಲಿ ಅತಿಕ್ರಮಣ ತೆರವುಗೊಳಿಸಿದರು. ಫುಟ್‌ಪಾತ್ ಮೇಲೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಮತ್ತು ಶಾಶ್ವತ ಅಂಗಡಿಗಳು, ಶೆಡ್‌ಗಳು ಹಾಗೂ ಇತರೆ ಅತಿಕ್ರಮಣಗಳನ್ನು ತೆರವುಗೊಳಿಸಲಾಯಿತು....

ಕಸ ಎಸೆಯುವವರನ್ನಾ ಕ್ಯಾಮೆರಾದಲ್ಲಿ ಹಿಡಿಯಿರಿ ಬಹುಮಾನ ಗೆಲ್ಲಿ !

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಸದ ಸಮಸ್ಯೆಗೆ ಕಡಿವಾಣ ಹಾಕಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‌ (BSWML) ಮತ್ತೊಂದು ಮಾಸ್ಟರ್‌ ಪ್ಲ್ಯಾನ್‌ ರೂಪಿಸಿದೆ. ರಸ್ತೆ ಬದಿಯಲ್ಲಿ ಕಸ ಎಸೆದು ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲು ಹೊಸ ರೀತಿಯ ಅಭಿಯಾನ ಆರಂಭವಾಗಿದೆ. ಬೀದಿ ಬದಿಯಲ್ಲಿ ಕಸ ಸುರಿಯುವವರ ವಿಡಿಯೋವನ್ನು ಹಂಚಿಕೊಂಡರೆ ಜನರಿಗೆ ₹250 ಬಹುಮಾನ...

ಸಮೀಕ್ಷೆಯಲ್ಲಿ ಅವ್ಯವಸ್ಥೆ, ಅವೈಜ್ಞಾನಿಕ ಶಿಕ್ಷಕರ ನಿಯೋಜನೆ!

ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಿಕ್ಷಕರನ್ನು ಅವೈಜ್ಞಾನಿಕ ರೀತಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಆರೋಪಿಸಿದ್ದಾರೆ. ಪುಟ್ಟಣ್ಣ ಅವರ ಹೇಳಿಕೆ ಪ್ರಕಾರ, ಸಮೀಕ್ಷೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 5 ವಲಯಗಳಲ್ಲಿ ನಡೆಯುತ್ತಿದೆ. ಶಿಕ್ಷಕರಿಗೆ ತಮ್ಮ ನಿವಾಸ ಅಥವಾ ಕೆಲಸದ ಸ್ಥಳದಿಂದ...

ಗ್ರೇಟರ್ ಬೆಂಗಳೂರಿಗೆ ಶೀಘ್ರವೇ ಎಲೆಕ್ಷನ್‌ ಫಿಕ್ಸ್‌!

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಇತಿಶ್ರೀ ಹಾಡಿ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಇದೀಗ 5 ನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಕಾಲಮಿತಿಯೊಳಗೆ ಚುನಾವಣೆ ನಡೆಸುವುದಕ್ಕೆ, ಸಿದ್ಧತೆ ಮಾಡಿಕೊಳ್ಳುವಂತೆ ಕೋರಿ, ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಪತ್ರ ಬರೆದಿದ್ದಾರೆ. ಸುಪ್ರೀಂಕೋರ್ಟಿಗೆ ಅಫಿಡೆವಿಟ್‌ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ನ್ಯಾಯಾಲಯ ಕೂಡ...

BBMP ವಿಭಜನೆಯಿಂದ ಕನ್ನಡಿಗರಿಗೆ ಅನ್ಯಾಯ!?

ಸಿಲಿಕಾನ್‌ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...

ಬೀದಿನಾಯಿಗಳ ಭೀತಿಗೆ BBMP ‘ಟ್ರೈನರ್’ ಪರಿಹಾರ!

ಬೆಂಗಳೂರಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿ ಮೀರುತ್ತಿದ್ದರೆ, ಇತ್ತ ಅದಕ್ಕೆ ಬ್ರೇಕ್ ಹಾಕಬೇಕಿದ್ದ ಬಿಬಿಎಂಪಿ ದಿನಕ್ಕೊಂದು ಹೊಸ ಪ್ರಯೋಗ ಮಾಡಲು ಹೊರಟಿರುವುದು ನಗರವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬೀದಿನಾಯಿಗಳಿಗೆ ಬಾಡೂಟ ಹಾಕಲು ಚಿಂತನೆ ನಡೆಸಿದ್ದ ಪಾಲಿಕೆ, ಇದೀಗ ಬೀದಿನಾಯಿಗಳಿಗೆ ತರಬೇತಿ ಕೊಡಿಸಲು ಸಜ್ಜಾಗುತ್ತಿದೆ. ಬೀದಿನಾಯಿಗಳ ನಿಯಂತ್ರಣಕ್ಕೆ ಆಹಾರ ಕೊಡುತ್ತೇವೆ ಎಂದಿದ್ದ ಪಾಲಿಕೆ ನಡೆ ಜನರ ಕೆಂಗಣ್ಣಿಗೆ...

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌ : ಸುಪ್ರೀಂಗೆ ಪ್ರಮಾಣ ಪತ್ರ

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ...

ಬೀದಿನಾಯಿಗಳಿಗೆ ಬಿರಿಯಾನಿ ಮತ್ತು ಚಿಕನ್ ರೈಸ್ ಇಲ್ಲ ಎಂದು ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....

BBMP : BBMP ಆಸ್ತಿ ತೆರಿಗೆ ಕಟ್ಟದಿದ್ದರೆ ಆಸ್ತಿ ಹರಾಜು ಕಾನೂನು ಪ್ರಕಾರ ಕಾರ್ಯಾಚರಣೆ

ಆಸ್ತಿ ತೆರಿಗೆ ಸುಸ್ತಿದಾರರಿಗೆ ದಂಡ ವಿಧಿಸುವ ಜೊತೆಗೆ, ನೋಟಿಸ್ ಅವಧಿಯೊಳಗೆ ತೆರಿಗೆ ಪಾವತಿ ಮಾಡದಿದ್ದರೆ, ಸ್ಥಿರಾಸ್ತಿ, ಚರಾಸ್ತಿಗಳನ್ನು ಮಾರಾಟ ಅಥವಾ ಹರಾಜು ಹಾಕಿ ಬಾಕಿ ವಸೂಲಿ ಮಾಡಲು ಬಿಬಿಎಂಪಿ ಮುಂದಾಗಿದೆ. ಆಸ್ತಿ ತೆರಿಗೆ ಸಂಗ್ರಹದಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಗುರಿ ಸಾಧಿಸಲು ಇನ್ನೂ ಮೂರು ತಿಂಗಳು ಬಾಕಿ ಉಳಿದಿದ್ದು, ಸುಮಾರು ₹900 ಕೋಟಿ ಪಾವತಿಯಾಗಬೇಕಿದೆ. ಇದಕ್ಕಾಗಿ...

BENGALURU : ಬಿಬಿಎಂಪಿಯಿಂದ ಸ್ಕ್ರಿಕ್ಟ್ ರೂಲ್ಸ್! ಎಲ್ಲೆಂದ್ರಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಇಲ್ಲ

ಹೊಸ ವರ್ಷದ ಸಂಭ್ರಮಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ನಾಳೆ ರಾತ್ರಿಯಿಂದ ಸಂಭ್ರಮ ಶುರುವಾಗುತ್ತೆ. ಪೊಲೀಸರು ಬೆಂಗಳೂರಲ್ಲಿ ಈಗಾಗಲೇ ಬಂದೋಬಸ್ತ್‌ ಮಾಡಿಕೊಳ್ಳಲು ಶುರು ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಸಿಸಿಟಿವಿ ಇದೆ ಹುಷಾರ್‌ ಅಂತಾ ಡಿಸಿಎಂ ಎಚ್ಚರಿಸುವ ಕೆಲಸವನ್ನೂ ಮಾಡಿದ್ದಾರೆ. ಅತ್ತ ಅಯೋಧ್ಯೆಯ ರಾಮ ಮಂದಿರದಲ್ಲೂ ಅವಧಿ ವಿಸ್ತರಣೆ ಮಾಡಲಾಗಿದೆ. ಇನ್ನು ಹೊಸ ವರ್ಷಾಚರಣೆಗೂ ಬಿಬಿಎಂಪಿ ಸಖಲ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img