ಬೆಂಗಳೂರು: ನಗರರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬಿಬಿಎಂಪಿಯು ಕರ್ನಾಟಕದಲ್ಲಿ “ಅತ್ಯುತ್ತಮ ಆರ್.ಆರ್.ಆರ್(Reduce, Reuse and Recycle-RRR) ನಗರ”ವಾಗಿ ಆಯ್ಕೆಯಾಗಿದೆ.
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ(MoHUA)ವು “ನನ್ನ ಜೀವನ, ನನ್ನ ಸ್ವಚ್ಛ ನಗರ” ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5...
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಯೋಜನೆ ಚೆನ್ನಾಗಿದೆ ಆದರೆ ಈ ಯೋಜನೆ ಕಾಮಗಾರಿ ಶುರು ಮಾಡಿದರೆ ಬೀಬಿ ಬದಿ ವ್ಯಾಪಾರಿಗಳು ಬೀದಿಗೆ ಬೀಳುವುದು ಖಂಡಿತ ಏಕೆಂದರೆ ಬೇರೆ ಕಡೆಯಿಂದ ಬಂದಂತಹ ಅದೆಷ್ಟೋ ಜನರು ಬೀದಿಯಲ್ಲಿ ವ್ಯಾಪಾರ ಮಾಡಿಕೊಂಡು ಜೀವನವನ್ನು ನಡೆಸುತಿದ್ದಾರೆ.
ಬಿಬಿಎಂಪಿ ಸಮಿಕ್ಷೆಯ ಪ್ರಕಾರ ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳು ಸಂಖ್ಯೆ ಸುಮಾರು 1.50 ಲಕ್ಷ ವ್ಯಾಪಾರಿಗಳಿದ್ದಾರೆ...
ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಸಾರ್ವಜನಿಕರು ಬೆಳಿಗ್ಗೆ ಮತ್ತು ಸಾಯಂಕಾಲ ಪಾರ್ಕ್ ಗಳಿಗೆ ಹೋಗಲು ಹೆದರುತಿದ್ದಾರೆ. ಹಾಗಾಗಿ ಸಾರ್ವಜನಿಕರು ಬೀದಿ ನಾಯಿಗಳನ್ನು ಬೇರೆ ಕಡೆ ಸ್ಥಳಾಂತರಿಸುವಂತೆ ಪಾಲಿಕೆಗೆ ಒತ್ತಾಯಿಸುತ್ತಿದ್ದಾರೆ.
2019 ರಲ್ಲಿ ನಡೆದ ಬಿಬಿಎಂಪಿ ಸಮಿಕ್ಷೆ ಪ್ರಕಾರ ನಗರದಲ್ಲಿ3.10 ಲಕ್ಷ ಬೀದಿ ನಾಯಿಗಳಿದ್ದವು ಬೀದಿನಾಯಿಗಳ ಸಂಖ್ಯೆ ಕಡಿಮೆ ಮಾಡಲು ಅವುಗಳಿಗೆ ಸಂತಾನ ಹರಣ...
ಬೆಂಗಳೂರುಳ ನಗರದಲ್ಲಿ ಸಾಕಷ್ಟು ವರ್ಷಗಳಿಂದ ಮರಗಳನ್ನು ಬೆಳೆಸುತಿದ್ದು ಅವು ಬಗೃಹದಾಕಾರವಾಗಿ ಬೆಳೆದು ನಿಂತಿವೆ. ಬಹಳ ಉದ್ದವಾಗಿ ಬೆಳೆದಿರುವ ಮರದ ರೆಂಬೆಗಳಿಂದ ಜನರಿಗೆ ತೋಮದರೆಯಾಗಬಹುದು ಹಾಗೂ ಮಳೆಗಾಲ ಇರುವ ಕಾರಣ ಯಾರ ಮೇಲಾದರೂ ಬಿದ್ದು ಅಪಾಯವಾಗಬಾರದು ಎಂದು ಬಿಬಿಎಂಪಿ ಒಂದು ಆದೇಶ ಹೊರಡಿಸಿದೆ
ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿಯನ್ನು ಬಿಬಿಎಂಪಿ ಅರಣ್ಯ...
ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಮತ್ತು ಚಿಕ್ಕಬಾಣಾವರ ನಡುವಿನ ಉಪನಗರ ರೈಲು ಮಾರ್ಗದ ಮಲ್ಲಿಗೆ ಕಾರಿಡಾರ್ ನಿರ್ಮಾಣಕ್ಕಾಗಿ 268 ಮರಗಳನ್ನು ಕಡಿಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅರಣ್ಯ ವಿಭಾಗ ಒಪ್ಪಿಗೆ ಸೂಚಿಸಿದೆ. ಉಪನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಕೆ-ರೈಡ್ನಿಂದ 661 ಮರಗಳನ್ನು ಕಡಿಯುವ ಪ್ರಸ್ತಾವನೆ ಸಲ್ಲಿಸಿತ್ತು. ಅದಕ್ಕೆ ಅರಣ್ಯ ಕೋಶ ಸಾರ್ವಜನಿಕ ಪ್ರಕಟಣೆಯನ್ನು ಪ್ರಕಟಿಸಿ...
ಬೆಂಗಳೂರು : ಬಿಬಿಎಂಪಿ ಯಿಂದ ಈ ಸಲ ಕೆಂಪೆಗೌಡರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೊವಿಡ್ ನಿಂದಾಗಿ 2 ವರ್ಷ ಕೆಂಪೆಗೌಡರ ಜನ್ಮದಿನ ಆಚರಿಸಲಾಗಲಿಲ್ಲ, ಹಾಗಾಗಿ ಈ ಸಲ ಬಿಬಿಎಂಪಿ ನೌಕರರ ಸಂಘದ ಬೇಡಕೆಯಂತೆ ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು...
Banglore News:
ಬೆಂಗಳೂರಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯ ಬಹಳ ಚುರುಕುಗೊಂಡಿದೆ.ಕಣ್ಣೆದುರಲ್ಲೆ ಬೃಹತ್ ಬ್ಯುಲ್ಡಿಂಗ್ ಗಳು ಧರೆಗುರುಳುತ್ತಿವೆ. ಬೆಂಗಳೂರನ್ನು ಉಳಿಸಲು ಬಿಬಿಎಂಪಿ ಸಜ್ಜುಗೊಂಡಿದೆ.ನಿನ್ನೆಯಿಂದಲೇ ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ತೆರವು ನಡೆಯುತ್ತಿದೆ. ಎಲ್ಲೆಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣವಾಗಿತ್ತೋ ಅಲ್ಲೆಲ್ಲಾ ಒತ್ತುವರಿ ಕಾರ್ಯಗಳು ನಡೆಯುತ್ತಿವೆ.
ಮಹದೇವಪುರ ಯಶವಂತಪುರ, ಶಾಂತಿನಿಕೇತನ , ಐಟಿ ಪಾರ್ಕ್ ,ಟೆಕ್ ಪಾರ್ಕ್ ,ಇಕೋಸ್ಪೇಸ್ ಹೀಗೆ...
Banglore News:
ರಾಜ್ಯದಲ್ಲಿ ಇಂದಿನಿಂದ ಲೋಕಾಯುಕ್ತ ಅಬ್ಬರ ಶುರುವಾಗಿದೆ. ಮರುಸ್ಥಾಪನೆಗೊಂಡ ಬಳಿಕ ಲೋಕಾಯುಕ್ತ ಮೊದಲ ದಾಳಿ ನಡೆಸಿದ್ದು, ಪಶ್ಚಿಮ ವಿಭಾಗದ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಜಾಗೂ ಪಿಎ ಉಮೇಶ್ನನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ. ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ...
Banglore News:
ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್ಪಿಗಳಾದ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು ಬಂದಿದೆ.
https://karnatakatv.net/mandya-protest-karnataka-rakshana-vedike/
https://karnatakatv.net/rajakaluve-otthuvari-building-demolished/
https://karnatakatv.net/kodihalli-chandra-shekhar-arrested/
Banglore News:
ಕಾಂಗ್ರೆಸ್ ಬಿಟ್ಟ ಬಾಣ ಇದೀಗ ಆಡಳಿತ ಪಕ್ಷದಲ್ಲಿ ಬಿಸಿ ಮುಟ್ಟಿಸಿದಂತಾಗಿದೆ. ರಾಜಕಾಲುವೆ ಒತ್ತುವರಿ ವಿಚಾರವಾಗಿ ರಾಜ್ಯದಲ್ಲಿ ಎರಡು ಪಕ್ಷಗಳ ನಡುವೆ ವಗ್ವಾದಗಳಿಗೆ ಕಾರಣವಾಗಿತ್ತು. ಇದೀಗ ಬೆಳಗ್ಗಿನಿಂದಲೇ ರಾಜಕಾಲುವೆ ಮೇಲೆ ಇದ್ದಂತಹ ಕಟ್ಟಡಗಳನ್ನೆಲ್ಲಾ ಬಿಬಿಎಂಪಿ ಯವರು ಧರೆಗುರುಳಿಸಿದ್ದಾರೆ. ಅನೇಕರಿಗೆ ಬೆಳಗ್ಗಿನಿಂದಲೇ ಜೆಸಿಬಿ ಸ್ವರಗಳು ಅಲಾರಾಂ ಗಳಾಗಿತ್ತು. ಚಿನ್ನಪ್ಪನ ಹಳ್ಳಿ ಕೆರೆಯಿಂದ ಹೋಗುವ ರಾಜ ಕಾಳುವೆ ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...