Monday, September 7, 2026

BBMP

BBMP: ಮೊಬೈಲ್ ಕಳ್ಳನ ಹಿಡಿದ ಬಿಬಿಎಂಪಿ ಮಾಜಿ ಕಾರ್ಪೋರೇಟರ್

ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ. ಸದ್ಯ ಮಾರಕಾಸ್ತ್ರ ತೋರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದುಕೊಡುವಲ್ಲಿ ಮಾಜಿ ಕಾರ್ಪೋರೇಟರ್ ಗಣೇಶ್ ರೆಡ್ಡಿ ಸಾಹಸ ಮೆರೆದಿದ್ದಾರೆ. ಹೌದು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳನ್ನ ತೋರಿಸಿ , ಬೆದರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿ ಯಾಗ್ತಿದ್ದ ಕಳ್ಳರನ್ನ ಗಣೇಶ್ ಕಾರು ಗುದ್ದಿಸಿ ಮೊಬೈಲ್...

ಬಿಬಿಎಂಪಿ ಚುನಾವಣೆ ಯಾವಾಗ?

ಬೆಂಗಳೂರು: ಬಿಬಿಎಂಪಿ ಚುನಾವಣೆ ವಿಚಾರ ಕಳೆದ 4 ವರ್ಷದಿಂದ ನಿರಂತರವಾಗಿ ಚರ್ಚೆಯಾಗುತ್ತಿದೆ.. ಆದ್ರೆ ಜನ್ರು ಮಾತ್ರ ತಮ್ಮ ಸಮಸ್ಯೆಗಳಿಗೆ ಕಾರ್ಪೋರೇಟರ್ಸ್ ಗಳನ್ನೆ ಆಸರಿಸಿದ್ದಾರೆ..ಆದ್ರೆ ಇತ್ತ ಅಧಿಕಾರ ಇವರ ಬಳಿ ಇಲ್ಲದೇ ಹೋದ್ರು ಸಹ ಜನರ ಕಷ್ಟಕ್ಕೆ ಮಾಜಿ  ಕಾರ್ಪೋರೇಟರ್ಸ್ ಮಿಡಿಯುತ್ತಿದ್ದಾರೆ.. ಈ ಬಗ್ಗೆ ಬಿಬಿಎಂಪಿಯ ಕಾಡುಮಲ್ಲೇಶ್ವರ ವಾರ್ಡ್ ಮಾಜಿ ಕಾರ್ಪೋರೇಟರ್​​ ಮಂಜುನಾಥ್ ರಾಜು ಮಾತನಾಡಿದ್ದು ಹೀಗೆ.... https://www.youtube.com/watch?v=rdxGtJdbP48

ಬಿಬಿಎಂಪಿ ಕಚೇರಿಯಲ್ಲಿ ಅದ್ಧೂರಿ ಕೆಂಪೇಗೌಡ ಜಯಂತಿ ಆಚರಣೆ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯ ಅಂಗವಾಗಿ ಬಿಬಿಎಂಪಿಯ ಕೇಂದ್ರ ಕಛೇರಿಯಲ್ಲಿ ಜಯಂತಿ ಆಚರಣೆ ಮಾಡಲಾಯಿತು. ಬಿಬಿಎಂಪಿ ಕೇಂದ್ರ ಕಚೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಹಾಗೂ ಕೆಂಪೇಗೌಡರ ಸೂಸೆ ಮಹಾತ್ಯಾಗಿ ಲಕ್ಷ್ಮಿದೇವಿ ರವರ ಪ್ರತಿಮೆಗಳಿಗೆ ಮಾಲಾರ್ಪಣೆ ಪುಷ್ಪ ನಮನ ಸಲ್ಲಿಸಲಾಯಿತು. ಮಾನ್ಯ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ...

DK Shivakumar: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ:

ಬೆಂಗಳೂರು:"ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. "ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ...

BBMP: ಕಸ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ..!

ಬೆಂಗಳೂರು :ಬೆಲ್ಲಹಳ್ಳಿ ಹಾಗೂ ಮಿಟಗಾನಹಲ್ಕಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ ಮಾಡಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದರು. ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕಸ ವಿಲೇವಾರಿ ಘಟಕಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದ ಅವರು, ಕಸದ ಲಾರಿಗಳು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ...

BBMP: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಣೆ

ಬೆಂಗಳೂರು:ನಗರದ ಮಹದೇವಪುರ ವಲಯ ಹಗದೂರು ವಾರ್ಡ್ ವ್ಯಾಪ್ತಿಯಲ್ಲಿ ಸ್ವಾವಲಂಬಿ ಜೀವನ ಸಾಗಿಸುವ ಸಲುವಾಗಿ ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ ರವರು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿಯೂ ಕಲ್ಯಾಣ ವಿಭಾಗದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ. ಅದರಂತೆ 2019 ರಿಂದ 22ನೇ ಸಾಲಿನಲ್ಲಿ...

RRR: ಬಿಬಿಎಂಪಿಯು “ಅತ್ಯುತ್ತಮ ಆರ್.ಆರ್.ಆರ್) ನಗರ” ವಾಗಿ ಆಯ್ಕೆ

ಬೆಂಗಳೂರು: ನಗರರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬಿಬಿಎಂಪಿಯು ಕರ್ನಾಟಕದಲ್ಲಿ “ಅತ್ಯುತ್ತಮ ಆರ್.ಆರ್.ಆರ್(Reduce, Reuse and Recycle-RRR) ನಗರ”ವಾಗಿ ಆಯ್ಕೆಯಾಗಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ(MoHUA)ವು “ನನ್ನ ಜೀವನ, ನನ್ನ ಸ್ವಚ್ಛ ನಗರ” ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5...

Brand Bengalore: ಬ್ರ್ಯಾಂಡ್ ಬೆಂಗಳೂರು.! ವ್ಯಾಪಾರಿಗಳು ಬೀದಿ ಪಾಲು

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಯೋಜನೆ ಚೆನ್ನಾಗಿದೆ ಆದರೆ ಈ ಯೋಜನೆ ಕಾಮಗಾರಿ ಶುರು ಮಾಡಿದರೆ ಬೀಬಿ ಬದಿ ವ್ಯಾಪಾರಿಗಳು ಬೀದಿಗೆ ಬೀಳುವುದು ಖಂಡಿತ ಏಕೆಂದರೆ ಬೇರೆ ಕಡೆಯಿಂದ ಬಂದಂತಹ ಅದೆಷ್ಟೋ ಜನರು ಬೀದಿಯಲ್ಲಿ ವ್ಯಾಪಾರ ಮಾಡಿಕೊಂಡು ಜೀವನವನ್ನು ನಡೆಸುತಿದ್ದಾರೆ. ಬಿಬಿಎಂಪಿ ಸಮಿಕ್ಷೆಯ ಪ್ರಕಾರ ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳು ಸಂಖ್ಯೆ ಸುಮಾರು 1.50 ಲಕ್ಷ ವ್ಯಾಪಾರಿಗಳಿದ್ದಾರೆ...

Street Dog: ಬೆಂಗಳೂರಿನಲ್ಲಿ ಜಾಸ್ತಿಯಾದ ಬೀದಿ ನಾಯಿಗಳ ಹಾವಳಿ

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು  ಸಾರ್ವಜನಿಕರು ಬೆಳಿಗ್ಗೆ ಮತ್ತು ಸಾಯಂಕಾಲ ಪಾರ್ಕ್ ಗಳಿಗೆ ಹೋಗಲು ಹೆದರುತಿದ್ದಾರೆ. ಹಾಗಾಗಿ ಸಾರ್ವಜನಿಕರು ಬೀದಿ ನಾಯಿಗಳನ್ನು ಬೇರೆ ಕಡೆ ಸ್ಥಳಾಂತರಿಸುವಂತೆ ಪಾಲಿಕೆಗೆ ಒತ್ತಾಯಿಸುತ್ತಿದ್ದಾರೆ. 2019 ರಲ್ಲಿ ನಡೆದ ಬಿಬಿಎಂಪಿ ಸಮಿಕ್ಷೆ ಪ್ರಕಾರ ನಗರದಲ್ಲಿ3.10 ಲಕ್ಷ ಬೀದಿ ನಾಯಿಗಳಿದ್ದವು ಬೀದಿನಾಯಿಗಳ ಸಂಖ್ಯೆ ಕಡಿಮೆ ಮಾಡಲು ಅವುಗಳಿಗೆ ಸಂತಾನ ಹರಣ...

BBMP-ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ

ಬೆಂಗಳೂರುಳ ನಗರದಲ್ಲಿ ಸಾಕಷ್ಟು ವರ್ಷಗಳಿಂದ ಮರಗಳನ್ನು ಬೆಳೆಸುತಿದ್ದು ಅವು ಬಗೃಹದಾಕಾರವಾಗಿ ಬೆಳೆದು ನಿಂತಿವೆ. ಬಹಳ ಉದ್ದವಾಗಿ ಬೆಳೆದಿರುವ ಮರದ ರೆಂಬೆಗಳಿಂದ ಜನರಿಗೆ ತೋಮದರೆಯಾಗಬಹುದು ಹಾಗೂ ಮಳೆಗಾಲ ಇರುವ ಕಾರಣ ಯಾರ ಮೇಲಾದರೂ ಬಿದ್ದು ಅಪಾಯವಾಗಬಾರದು ಎಂದು ಬಿಬಿಎಂಪಿ  ಒಂದು ಆದೇಶ ಹೊರಡಿಸಿದೆ  ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿಯನ್ನು ಬಿಬಿಎಂಪಿ ಅರಣ್ಯ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img