Thursday, July 31, 2025

BBMP

ಬೆಂಗಳೂರು:ಸ್ವಾತಂತ್ರೋತ್ಸವ ಹಿನ್ನಲೆ ಉಚಿತ ಬಸ್ ಪ್ರಯಾಣ

Banglore: ನಾಡಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗದ ರಂಗು ಕಳೆಗಟ್ಟಿದೆ. ಹಾಗೆಯೇ ಸರಕಾರವು ಜನರಿಗಾಗಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅನೇಕ ಆಯೋಜನೆಗಳನ್ನು ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ BMTC  ಬಸ್ ಗಳು ಇಂದು ಸಂಪೂರ್ಣ ಉಚಿತವಾಗಿದೆ. ಉಚಿತ ಬಸ್ ಪ್ರಯಾಣದ ಕಾರಣದಿಂದಲೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಇಂದು ಬಸ್ ನಲ್ಲಿ ಎಲ್ಲಿಂದ...

ಹೆಬ್ಬಾಳ ಬಳಿಯ ಟ್ರಾಫಿಕ್ ನಿಯಂತ್ರಣಕ್ಕೆ ಮುಂದಾದ ಟ್ರಾಫಿಕ್ ಪೊಲೀಸರು, ಬಿಬಿಎಂಪಿ!

ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ. ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....

ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಗೊತ್ತಾ.?

https://www.youtube.com/watch?v=LFQNEiZFETk ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಅನ್ನೋ ಮಾಹಿತಿಯೇ ಬಹುತೇಕರಿಗೆ ಇಲ್ಲ. ೬-೭ ವರ್ಷಗಳಲ್ಲಿ ನಾಯಿ ಕಚ್ಚಿಸಿಕೊಂಡವರ ಸಂಖ್ಯೆ ೫-೬ ಸಾವಿರದಷ್ಟಿದ್ರೆ ಪರಿಹಾರ ಪಡೆದುಕೊಂಡವರ ಸಂಖ್ಯೆ ೫-೬ ಅಷ್ಟೇ. ಅಂದ್ರೆ ಸಾವಿರಕ್ಕೊಬ್ಬರು ಪರಿಹಾರ ಪಡ್ಕೋತಿದ್ದಾರೆ ಅಷ್ಟೇ. ನಾಯಿ ಕಡಿತಕ್ಕೊಳಗಾದರೆ ಪರಿಹಾರ ಅಷ್ಟೇ ಅಲ್ಲಾ ಚಿಕಿತ್ಸಾ ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸುತ್ತೆ. ನಾಯಿ ಕಚ್ಚಿದವರಿಗೆ ಸರ್ಕಾರದಿಂದ...

ಕೆ.ಆರ್.ಎಸ್. ಪಕ್ಷದಿಂದ “ಬೆಂಗಳೂರು ಪುನಶ್ಚೇತನಾ ಯಾತ್ರೆ”

    ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...

ವಿದ್ಯಾರ್ಥಿನಿ ಬಲಿಯಾಗಿದ್ದು ರಸ್ತೆ ಗುಂಡಿಗಲ್ಲ.. ಭ್ರಷ್ಟಾಚಾರಕ್ಕೆ : ಹೆಚ್ಡಿ ಕುಮಾರಸ್ವಾಮಿ

ಕರ್ನಾಟಕ ಟಿವಿ ಬೆಂಗಳೂರು : ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ಬಾಲಕಿ ಬಲಿಯಾಗಿದ್ದಾಳೆ. ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್'ನಲ್ಲಿ ನೀರು ತುಂಬಿತ್ತು. ಹೀಗಾಗಿ ಇಂದು ಮಕ್ಕಳು ಅಂಡರ್...

High Court : ರಸ್ತೆಗುಂಡಿಗಳನ್ನು ಮುಚ್ಚುವ ವಿಚಾರ ಇಂಜಿನಿಯರ್ ಗಳಿಗೆ ಎಚ್ಚರಿಕೆ..!

ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್ ಮೆನನ್ (Vijay Menon) ಸಲ್ಲಿಸಿದ್ದ ಪಿಐಎಲ್ ಗಳು ಸಿಜೆ ರಿತುರಾತ್ ಅವಸ್ಥಿ (CJ Riturat Avasti) ಅವರಿದ್ದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು. ನ್ಯಾಯಾಲಯದ ಆದೇಶದಂತೆ ನ್ಯಾಯಪೀಠದ ಮುಂದೆ ಹಾಜರಾದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ (Chief Commissioner Gaurav Gupta), ರಸ್ತೆ ಗುಂಡಿಗಳನ್ನು...

Mekedatu ಪಾದಯಾತ್ರೆ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿ..!

ಕೆಪಿಸಿಸಿಯ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalingareddy KPCC Chairman) ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕೊರೋನಾ (corona) ಕಡಿಮೆಯಾಗುತ್ತಿದ್ದಂತೆಯೇ ಮೇಕೆದಾಟು ಪಾದಯಾತ್ರೆ (Mekedatu hiking) ಯನ್ನು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಎಲ್ಲಿ ಪಾದಯಾತ್ರೆಯನ್ನು ನಿಲ್ಲಿಸಿದ್ದೆವೆ, ಅಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾ ಕಡಿಮೆಯಾಗದೆ ಪಾದಯಾತ್ರೆಗೆ ಅನುಮತಿ ಕೊಡುವುದಿಲ್ಲ, ಹಾಗಾಗಿ ಪರಿಸ್ಥಿತಿಯನ್ನು...

BBMP ಗೆ 6000 ಕೋಟಿ ವಿಶೇಷ ಅನುದಾನ

ಸರ್ಕಾರ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗೆ 6.000 ಕೋಟಿ ವಿಶೇಷ ಅನುದಾನ ಕೊಡಲು ಮುಂದಾಗಿದೆ.ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಈ ಅನುದಾನ ಕೊಡಲು ರೆಡಿಯಾಗಿದೆ. ಈ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.2021 ರ ಆಗಸ್ಟ್ 15 ರಂದು ನಡೆದ ಸ್ವಾತಂತ್ರö್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ...

“ಸ್ವಚ್ಛ ನಗರ ಪ್ರಶಸ್ತಿ” ಪಡೆದ ಬೆಂಗಳೂರು ಬಿಬಿಎಂಪಿ:

ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ-ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ``ಸ್ವಚ್ಛ ನಗರ'' ಪ್ರಶಸ್ತಿ ಲಭಿಸಿದೆ. ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ``ಸ್ವಚ್ಛ ನಗರ ಪ್ರಶಸ್ತಿ''ಯನ್ನು...

ಬೆಂಗಳೂರಿನಲ್ಲಿ ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್..!

www.karnatakatv.net: ಬೆಂಗಳೂರು : ನಗರದಲ್ಲಿರುವ ಅಕ್ರಮ ಕಟ್ಟಡಗಳು, ಪ್ಲ್ಯಾನ್ ವೈಲೇಷನ್ ಮಾಡಿರುವ ಕಟ್ಟಡಗಳ ಬಗ್ಗೆ ಮಾಹಿತಿ ಪಡೆಯಲು ಬಿಬಿಎಂಪಿ ಮುಂದಾಗಿದ್ದು, ಎಲ್ಲಾ ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ಬೆಂಗಳೂರಿನಲ್ಲಿ ಒಟ್ಟು 23 ಲಕ್ಷ ಕಟ್ಟಡಗಳಿವೆ. ಇದರಲ್ಲಿ ಚಿಕ್ಕ ಮನೆಯಿಂದ ಹಿಡಿದು ದೊಡ್ಡ ಕಟ್ಟಡಗಳಿಗೂ ಬಿಬಿಎಂಪಿ ನೋಟಿಸ್ ನೀಡಿದೆ. ನೋಟೀಸ್ ಕೊಟ್ಟ ಏಳು ದಿನದೊಳಗೆ ಕಟ್ಟಡ ನಿರ್ಮಾಣಕ್ಕೆ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img