Monday, September 7, 2026

BBMP

ಬೈಯ್ಯಪ್ಪನಹಳ್ಳಿ-ಚಿಕ್ಕಬಾಣಾವರ ಉಪನಗರ ರೈಲು ಯೋಜನೆ: 268 ಮರ ಕಡಿಯಲು ಬಿಬಿಎಂಪಿ

ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಮತ್ತು ಚಿಕ್ಕಬಾಣಾವರ ನಡುವಿನ ಉಪನಗರ ರೈಲು ಮಾರ್ಗದ ಮಲ್ಲಿಗೆ ಕಾರಿಡಾರ್‌ ನಿರ್ಮಾಣಕ್ಕಾಗಿ 268 ಮರಗಳನ್ನು ಕಡಿಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅರಣ್ಯ ವಿಭಾಗ ಒಪ್ಪಿಗೆ ಸೂಚಿಸಿದೆ. ಉಪನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಕೆ-ರೈಡ್‌ನಿಂದ 661 ಮರಗಳನ್ನು ಕಡಿಯುವ ಪ್ರಸ್ತಾವನೆ ಸಲ್ಲಿಸಿತ್ತು. ಅದಕ್ಕೆ ಅರಣ್ಯ ಕೋಶ ಸಾರ್ವಜನಿಕ ಪ್ರಕಟಣೆಯನ್ನು ಪ್ರಕಟಿಸಿ...

ಕೆಂಪೇಗೌಡರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಬಿಬಿಎಂಪಿ ನಿರ್ಧಾರ : 31 ಸಾಧಕರಿಗೆ ಪ್ರಶಸ್ತಿ ವಿತರಣೆ

ಬೆಂಗಳೂರು : ಬಿಬಿಎಂಪಿ ಯಿಂದ ಈ ಸಲ ಕೆಂಪೆಗೌಡರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೊವಿಡ್ ನಿಂದಾಗಿ 2 ವರ್ಷ ಕೆಂಪೆಗೌಡರ ಜನ್ಮದಿನ ಆಚರಿಸಲಾಗಲಿಲ್ಲ, ಹಾಗಾಗಿ ಈ ಸಲ ಬಿಬಿಎಂಪಿ ನೌಕರರ ಸಂಘದ ಬೇಡಕೆಯಂತೆ ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು...

ಚುರುಕುಗೊಂಡ ರಾಜಕಾಲುವೆ ಒತ್ತುವರಿ ತೆರವು

Banglore  News: ಬೆಂಗಳೂರಲ್ಲಿ  ರಾಜ ಕಾಲುವೆ  ಒತ್ತುವರಿ  ತೆರವು  ಕಾರ್ಯ  ಬಹಳ ಚುರುಕುಗೊಂಡಿದೆ.ಕಣ್ಣೆದುರಲ್ಲೆ  ಬೃಹತ್ ಬ್ಯುಲ್ಡಿಂಗ್ ಗಳು ಧರೆಗುರುಳುತ್ತಿವೆ. ಬೆಂಗಳೂರನ್ನು ಉಳಿಸಲು  ಬಿಬಿಎಂಪಿ ಸಜ್ಜುಗೊಂಡಿದೆ.ನಿನ್ನೆಯಿಂದಲೇ  ಬೆಂಗಳೂರಲ್ಲಿ ರಾಜಕಾಲುವೆ  ಒತ್ತುವರಿ ತೆರವು ನಡೆಯುತ್ತಿದೆ.  ಎಲ್ಲೆಲ್ಲಿ ಅಕ್ರಮವಾಗಿ ಕಟ್ಟಡ  ನಿರ್ಮಾಣವಾಗಿತ್ತೋ ಅಲ್ಲೆಲ್ಲಾ  ಒತ್ತುವರಿ ಕಾರ್ಯಗಳು  ನಡೆಯುತ್ತಿವೆ. ಮಹದೇವಪುರ ಯಶವಂತಪುರ, ಶಾಂತಿನಿಕೇತನ , ಐಟಿ  ಪಾರ್ಕ್ ,ಟೆಕ್ ಪಾರ್ಕ್ ,ಇಕೋಸ್ಪೇಸ್  ಹೀಗೆ...

ಬಿಬಿಎಂಪಿ ಜಂಟಿ ಆಯುಕ್ತ ಅರೆಸ್ಟ್..!

Banglore News: ರಾಜ್ಯದಲ್ಲಿ ಇಂದಿನಿಂದ ಲೋಕಾಯುಕ್ತ ಅಬ್ಬರ ಶುರುವಾಗಿದೆ. ಮರುಸ್ಥಾಪನೆಗೊಂಡ ಬಳಿಕ ಲೋಕಾಯುಕ್ತ ಮೊದಲ ದಾಳಿ ನಡೆಸಿದ್ದು, ಪಶ್ಚಿಮ ವಿಭಾಗದ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಜಾಗೂ ಪಿಎ ಉಮೇಶ್‌ನನ್ನು ಬಂಧಿಸಿದೆ ಎಂದು  ತಿಳಿದು ಬಂದಿದೆ. ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ...

ಬಿಬಿಎಂಪಿಗೆ ಲೋಕಾಯುಕ್ತ ನೀಡಿತು ಶಾಕ್…!

Banglore News: ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್​ಪಿಗಳಾದ ಮಂಜಯ್ಯ, ಶಂಕರ್‌ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು  ಬಂದಿದೆ.     https://karnatakatv.net/mandya-protest-karnataka-rakshana-vedike/ https://karnatakatv.net/rajakaluve-otthuvari-building-demolished/ https://karnatakatv.net/kodihalli-chandra-shekhar-arrested/

ರಾಜಕಾಲುವೆ ಒತ್ತುವರಿ : ಬೆಂಗಳೂರಿಗರಿಗೆ ಬಿಬಿಎಂಪಿ ಶಾಕ್…!

Banglore News: ಕಾಂಗ್ರೆಸ್ ಬಿಟ್ಟ ಬಾಣ ಇದೀಗ ಆಡಳಿತ ಪಕ್ಷದಲ್ಲಿ  ಬಿಸಿ ಮುಟ್ಟಿಸಿದಂತಾಗಿದೆ. ರಾಜಕಾಲುವೆ ಒತ್ತುವರಿ ವಿಚಾರವಾಗಿ ರಾಜ್ಯದಲ್ಲಿ ಎರಡು ಪಕ್ಷಗಳ ನಡುವೆ ವಗ್ವಾದಗಳಿಗೆ ಕಾರಣವಾಗಿತ್ತು. ಇದೀಗ ಬೆಳಗ್ಗಿನಿಂದಲೇ  ರಾಜಕಾಲುವೆ ಮೇಲೆ ಇದ್ದಂತಹ ಕಟ್ಟಡಗಳನ್ನೆಲ್ಲಾ ಬಿಬಿಎಂಪಿ ಯವರು ಧರೆಗುರುಳಿಸಿದ್ದಾರೆ. ಅನೇಕರಿಗೆ  ಬೆಳಗ್ಗಿನಿಂದಲೇ  ಜೆಸಿಬಿ ಸ್ವರಗಳು ಅಲಾರಾಂ ಗಳಾಗಿತ್ತು. ಚಿನ್ನಪ್ಪನ ಹಳ್ಳಿ  ಕೆರೆಯಿಂದ ಹೋಗುವ ರಾಜ ಕಾಳುವೆ ...

ಬೆಂಗಳೂರು:ಸ್ವಾತಂತ್ರೋತ್ಸವ ಹಿನ್ನಲೆ ಉಚಿತ ಬಸ್ ಪ್ರಯಾಣ

Banglore: ನಾಡಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗದ ರಂಗು ಕಳೆಗಟ್ಟಿದೆ. ಹಾಗೆಯೇ ಸರಕಾರವು ಜನರಿಗಾಗಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅನೇಕ ಆಯೋಜನೆಗಳನ್ನು ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ BMTC  ಬಸ್ ಗಳು ಇಂದು ಸಂಪೂರ್ಣ ಉಚಿತವಾಗಿದೆ. ಉಚಿತ ಬಸ್ ಪ್ರಯಾಣದ ಕಾರಣದಿಂದಲೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಇಂದು ಬಸ್ ನಲ್ಲಿ ಎಲ್ಲಿಂದ...

ಹೆಬ್ಬಾಳ ಬಳಿಯ ಟ್ರಾಫಿಕ್ ನಿಯಂತ್ರಣಕ್ಕೆ ಮುಂದಾದ ಟ್ರಾಫಿಕ್ ಪೊಲೀಸರು, ಬಿಬಿಎಂಪಿ!

ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ. ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....

ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಗೊತ್ತಾ.?

https://www.youtube.com/watch?v=LFQNEiZFETk ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಅನ್ನೋ ಮಾಹಿತಿಯೇ ಬಹುತೇಕರಿಗೆ ಇಲ್ಲ. ೬-೭ ವರ್ಷಗಳಲ್ಲಿ ನಾಯಿ ಕಚ್ಚಿಸಿಕೊಂಡವರ ಸಂಖ್ಯೆ ೫-೬ ಸಾವಿರದಷ್ಟಿದ್ರೆ ಪರಿಹಾರ ಪಡೆದುಕೊಂಡವರ ಸಂಖ್ಯೆ ೫-೬ ಅಷ್ಟೇ. ಅಂದ್ರೆ ಸಾವಿರಕ್ಕೊಬ್ಬರು ಪರಿಹಾರ ಪಡ್ಕೋತಿದ್ದಾರೆ ಅಷ್ಟೇ. ನಾಯಿ ಕಡಿತಕ್ಕೊಳಗಾದರೆ ಪರಿಹಾರ ಅಷ್ಟೇ ಅಲ್ಲಾ ಚಿಕಿತ್ಸಾ ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸುತ್ತೆ. ನಾಯಿ ಕಚ್ಚಿದವರಿಗೆ ಸರ್ಕಾರದಿಂದ...

ಕೆ.ಆರ್.ಎಸ್. ಪಕ್ಷದಿಂದ “ಬೆಂಗಳೂರು ಪುನಶ್ಚೇತನಾ ಯಾತ್ರೆ”

    ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img