Thursday, July 31, 2025

BBMP

ಎಎಪಿ ಸಂಪಂಗಿರಾಮನಗರ ಕಚೇರಿ ಉದ್ಘಾಟನೆ..!

www.karnatakatv.net: ಬೆಂಗಳೂರಿನ ನಗರದೆಲ್ಲೆಡೆ ಬೇರೂರುತ್ತಿರುವ ಆಮ್ ಆದ್ಮಿ ಪಾರ್ಟಿಯು ಸಂಪoಗಿರಾಮನಗರದಲ್ಲಿ ಕಚೇರಿಯನ್ನು ಇಂದು ಉದ್ಘಾಟನೆಗೊಳಿಸಿದೆ. ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿಯವರು, `ಮುಂಬರುವ ಬಿಬಿಎಂಪಿ ಚುನಾವಣೆಗೆ ಎಎಪಿಯು ಸರ್ವಸನ್ನದ್ಧವಾಗಿದೆ. ಬೆಂಗಳೂರು ನಗರದ ಎಲ್ಲ ಹಳೆಯ 198 ವಾರ್ಡ್ಗಳಲ್ಲಿ ಪ್ರಥಮ ಹಂತದ ಬೂತ್ ಮಟ್ಟದ ಕಾರ್ಯಾಗಾರಗಳು ನಡೆದಿವೆ. ಚುನಾವಣೆಯಲ್ಲಿ ಪಕ್ಷ...

ಟ್ಯಾಕ್ಸ್ ಕಟ್ಟದೆ ಕಳ್ಳಾಟ- ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ..!

www.karnatakatv.net : ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಂತ್ರಿ ಮಾಲ್ ಗೆ ಬೀಗ ಜಡಿಯಲಾಗಿದೆ. ಹೌದು, ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರೋ ಮಂತ್ರಿ ಮಾಲ್  ಆಸ್ತಿ ತೆರಿಗೆ ಪಾವತಿಸದಕ್ಕಾಗಿ ಬಿಬಿಎಂಪಿ ಬೀಗ ಹಾಕಿದೆ. ಒಟ್ಟು 27 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ ಟ್ಯಾಕ್ಸ್ ಕಟ್ಟದೆ ಕಳ್ಳಾಟ ವಾಡ್ತಿತ್ತು. ಈ ಹಿನ್ನೆಲೆಯಲ್ಲಿ...

ರಾಜಧಾನಿಯಲ್ಲಿ ಇನ್ಮೇಲೆ ಶಾಸಕರದ್ದೇ ದರ್ಬಾರ್..!

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 198 ಸದಸ್ಯರ ಅಧಿಕಾರದ ಅವಧಿ ಗುರುವಾರ ಅಂತ್ಯವಾಗಿದೆ. ಹೀಗಾಗಿ ಸದ್ಯ ಬೆಂಗಳೂರಿನ ಏರಿಯಾಗಳಲ್ಲಿ ಶಾಸಕರದ್ದೇ ದರ್ಬಾರ್​ ನಡೆಯಲಿದೆ. https://www.youtube.com/watch?v=K749dIJpf0Y ಆದರೆ ಪಾಲಿಕೆ ಸದಸ್ಯರ ಅಧಿಕಾರಾವದಿ ಮುಕ್ತಾಯಗೊಂಡಿರೋ ಹಿನ್ನೆಲೆ ಶಾಸಕರನ್ನೇ ಹೊಂದದ ರಾಜರಾಜೇಶ್ವರಿ ನಗರ ಅತಂತ್ರವಾಗಿದೆ. ರಾಜರಾಜೇಶ್ವರಿ ನಗರಕ್ಕೆ ಇನ್ನೂ ಉಪಚುನಾವಣೆ ದಿನಾಂಕ ಫಿಕ್ಸ್ ಆಗಿಲ್ಲ . ಅಷ್ಟರಲ್ಲಾಗಲೇ...

ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: ಪ್ರತಿಭಟನೆ ಮಾಡಲು ಮುಂದಾದ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು..!

ಬೆಂಗಳೂರು: ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ಜೊತೆಗೆ ಮತ್ತೆ ಹಲವು ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ನಡುವೆ ಬಿಬಿಎಂಪಿ ಸಂಪರ್ಕ ಕಾರ್ಯಕರ್ತೆಯರು ಬೀದಿಗಿಳಿದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. https://youtu.be/-d9JUm6X-EQ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು ನಾಳೆ ಬಿಬಿಎಂಪಿ ಮುಂದೆ ಪ್ರತಿಭಟನೆ...

ನಾರಾಯಣಸ್ವಾಮಿಯವರ ನಿತ್ಯ ನಿರಂತರ ಫುಡ್ ಕಿಟ್ ವಿತರಣೆಗೆ ಶ್ಲಾಘನೆ

ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಭಾರತಕ್ಕೆ ಭೀಕರವಾಗಿ ಕಾಡ್ತಿದೆ, ಪ್ರಧಾನಿ ಮೋದಿ ಮೊದಲ ಲಾಕ್ ಘೋಷಣೆ ಮಾಡಿ ಇಂದಿಗೆ 100 ದಿನ ಆಗಿದೆ. ಇದೀಗ ಲಾಕ್ ಡೌನ್ ಇಲ್ಲ, ಅನ್ ಲಾಕ್ ಮಾಡಲಾಗಿದೆ. ಆದ್ರೆ, ಕೊರೊನಾ ಸುನಾಮಿ ರೀತಿ ಅಪ್ಪಳಿಸುತ್ತಿದ್ದು ಜನ ಭಯಭೀತರಾಗಿದ್ದಾರೆ. ಜೀವನ ನಡೆಸೋದು ಕಷ್ಟವಾಗಿದೆ. ಮೊದಮೊದಲು ಎಲ್ಲರೂ ಸಹಾಯ ಮಾಡಿದ್ರು,...

ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡಲು ಬಿಬಿಎಂಪಿ ತೀರ್ಮಾನ..!

ಬೆಂಗಳೂರು: ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡುವ ವಿಚಾರಕ್ಕೆ ಸಬಂಧಿಸಿದಂತೆ ವಿವಾದಿತ ಜಾಗಕ್ಕೆ ವೀರ್ ಸಾವರ್ಕರ್ ಹೆಸರಿಡಲು ಪಾಲಿಕೆ ತೀರ್ಮಾನಿಸಿದೆ. ಈ ಬಗ್ಗೆ ಇಂದು ತೀರ್ಮಾನಿಸಿದ ಬಿಬಿಎಂಪಿ, ಶ್ರೀ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಿದೆ. ಕಾಂಗ್ರೆಸ್ ಸದಸ್ಯರು ಇಲ್ಲದ ವೇಳೆ ಬಿಜೆಪಿ ಈ ಬಗ್ಗೆ...

ಪಾಲಿಕೆ ಆಯುಕ್ತ B.H ಅನಿಲ್ ಕುಮಾರ್ ಮತ್ತು B.S.ಪ್ರಹ್ಲಾದ್ ವಿರುದ್ಧ ACB ಯಲ್ಲಿ ದೂರು ದಾಖಲು.

www.karnatakatv.net  ಬೆಂಗಳೂರು : ACB, BMTF ಮತ್ತು ಲೋಕಾಯುಕ್ತ ಸೇರಿದಂತೆ ಹಲವು ಸರ್ಕಾರೀ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಹಗರಣಗಳ ವಿಚಾರಣೆಗಳನ್ನು ಎದುರಿಸುತ್ತಿರುವ B. S. ಪ್ರಹ್ಲಾದ್ ಎಂಬ ಭ್ರಷ್ಟ ಅಧಿಕಾರಿಗೆ ನಿಯಮ ಬಾಹಿರವಾಗಿ ಮುಖ್ಯ ಅಭಿಯಂತರರ ಸ್ಥಾನಕ್ಕೆ ಪದೋನ್ನತಿ ನೀಡಿರುವುದಲ್ಲದೇ, ಪಾಲಿಕೆಯ ಮೂರು ಅತ್ಯಂತ ಪ್ರಮುಖ ಪ್ರಬಲ ಇಲಾಖೆಗಳಾದ ರಸ್ತೆಗಳ ಮೂಲಭೂಲ ಸೌಕರ್ಯಗಳ...

ಬಿಬಿಎಂಪಿಯಿಂದ ಕಸ ನಿರ್ವಹಣೆಗೆ ಸೆಸ್ : ಆದೇಶ ಹಿಂಪಡೆಯದಿದ್ದರೆ ಆಮ್ ಆದ್ಮಿ ಪಕ್ಷದಿಂದ‌ ಕರ ನಿರಾಕರಣೆ ಚಳವಳಿ

ಕಸ ನಿರ್ವಹಣೆಗಾಗಿ ಆಸ್ತಿ ತೆರಿಗೆ ಜೊತೆ ಉಪಕರ (ಸೆಸ್‌) ವಿಧಿಸುವುದರ ಜೊತೆಗೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಹೊರಟಿರುವ ಬಿಬಿಎಂಪಿ ಮತ್ತೆ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ. ಬಿಬಿಎಂಪಿಯ ಈ ತೀರ್ಮಾನವನ್ನು ಆಮ್‌ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಈ ಕೂಡಲೇ ಈ ಆದೇಶವನ್ನು ಹಿಂಪಡೆಯದೇ ಹೋದರೆ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಎಪಿ...

ಜನೌಷಧಿ ಕೇಂದ್ರದ ನಾಮಫಲಕ ತೆರವು- ಕೇಂದ್ರ ಸಚಿವ ಸದಾನಂದಗೌಡ ಕೆಂಡಾಮಂಡಲ..!!

ಬೆಂಗಳೂರು: ಕಳೆದ ಭಾನುವಾರವಷ್ಟೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ನಾಮಫಲಕವನ್ನು ಬಿಬಿಎಂಪಿ ತೆರವುಗೊಳಿಸಿದೆ. ಇದನ್ನು ಪ್ರಶ್ನಿಸಿರೋ ಕೇಂದ್ರ ಸಚಿವ ಡಿವಿಎಸ್ ಕಿಡಿ ಕಾರಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಭಾನುವಾರ ಜನೌಷಧಿ ಕೇಂದ್ರವನ್ನು ಕೇಂದ್ರ ಸಚಿವ ಸದಾನಂದಗೌಡ ಉದ್ಘಾಟಿಸಿದ್ರು. ಆದ್ರೆ ಈಗ ಜನೌಷಧಿ ಕೇಂದ್ರದ ಬೋರ್ಡನ್ನು ಬಿಬಿಎಂಪಿ ತೆರವುಗೊಳಿಸಿರೋದು ಸದಾನಂದಗೌಡರ...

ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಬಿದ್ದ ಮರ- ತೆರವಿಗೆ ಅಡ್ಡ ಬಂತ ರಾಜಕೀಯ…?

ಬೆಂಗಳೂರು: ಮೊನ್ನೆ ಸುರಿದ ಗಾಳಿ ಸಹಿತ ಭಾರೀ ಮಳೆಗೆ ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಮರ ಬಿದ್ದಿದೆ. ಘಟನೆ ನಡೆದು 3 ದಿನಗಳಾದ್ರೂ ಬಿಬಿಎಂಪಿ ಅಧಿಕಾರಿಗಳು ಬಿದ್ದಿರೋ ಮರ ತೆರವುಗೊಳಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಮೂರು ದಿನಗಳ ಹಿಂದೆ ಸುರಿದ ಗಾಳಿ ಮಳೆಗೆ ರಾಜರಾಜೇಶ್ವರಿನಗರದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ಕಾಂಪೌಂಡ್ ಮೇಲೆ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img