Monday, September 7, 2026

BBMP

ನಾರಾಯಣಸ್ವಾಮಿಯವರ ನಿತ್ಯ ನಿರಂತರ ಫುಡ್ ಕಿಟ್ ವಿತರಣೆಗೆ ಶ್ಲಾಘನೆ

ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಭಾರತಕ್ಕೆ ಭೀಕರವಾಗಿ ಕಾಡ್ತಿದೆ, ಪ್ರಧಾನಿ ಮೋದಿ ಮೊದಲ ಲಾಕ್ ಘೋಷಣೆ ಮಾಡಿ ಇಂದಿಗೆ 100 ದಿನ ಆಗಿದೆ. ಇದೀಗ ಲಾಕ್ ಡೌನ್ ಇಲ್ಲ, ಅನ್ ಲಾಕ್ ಮಾಡಲಾಗಿದೆ. ಆದ್ರೆ, ಕೊರೊನಾ ಸುನಾಮಿ ರೀತಿ ಅಪ್ಪಳಿಸುತ್ತಿದ್ದು ಜನ ಭಯಭೀತರಾಗಿದ್ದಾರೆ. ಜೀವನ ನಡೆಸೋದು ಕಷ್ಟವಾಗಿದೆ. ಮೊದಮೊದಲು ಎಲ್ಲರೂ ಸಹಾಯ ಮಾಡಿದ್ರು,...

ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡಲು ಬಿಬಿಎಂಪಿ ತೀರ್ಮಾನ..!

ಬೆಂಗಳೂರು: ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡುವ ವಿಚಾರಕ್ಕೆ ಸಬಂಧಿಸಿದಂತೆ ವಿವಾದಿತ ಜಾಗಕ್ಕೆ ವೀರ್ ಸಾವರ್ಕರ್ ಹೆಸರಿಡಲು ಪಾಲಿಕೆ ತೀರ್ಮಾನಿಸಿದೆ. ಈ ಬಗ್ಗೆ ಇಂದು ತೀರ್ಮಾನಿಸಿದ ಬಿಬಿಎಂಪಿ, ಶ್ರೀ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಿದೆ. ಕಾಂಗ್ರೆಸ್ ಸದಸ್ಯರು ಇಲ್ಲದ ವೇಳೆ ಬಿಜೆಪಿ ಈ ಬಗ್ಗೆ...

ಪಾಲಿಕೆ ಆಯುಕ್ತ B.H ಅನಿಲ್ ಕುಮಾರ್ ಮತ್ತು B.S.ಪ್ರಹ್ಲಾದ್ ವಿರುದ್ಧ ACB ಯಲ್ಲಿ ದೂರು ದಾಖಲು.

www.karnatakatv.net  ಬೆಂಗಳೂರು : ACB, BMTF ಮತ್ತು ಲೋಕಾಯುಕ್ತ ಸೇರಿದಂತೆ ಹಲವು ಸರ್ಕಾರೀ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಹಗರಣಗಳ ವಿಚಾರಣೆಗಳನ್ನು ಎದುರಿಸುತ್ತಿರುವ B. S. ಪ್ರಹ್ಲಾದ್ ಎಂಬ ಭ್ರಷ್ಟ ಅಧಿಕಾರಿಗೆ ನಿಯಮ ಬಾಹಿರವಾಗಿ ಮುಖ್ಯ ಅಭಿಯಂತರರ ಸ್ಥಾನಕ್ಕೆ ಪದೋನ್ನತಿ ನೀಡಿರುವುದಲ್ಲದೇ, ಪಾಲಿಕೆಯ ಮೂರು ಅತ್ಯಂತ ಪ್ರಮುಖ ಪ್ರಬಲ ಇಲಾಖೆಗಳಾದ ರಸ್ತೆಗಳ ಮೂಲಭೂಲ ಸೌಕರ್ಯಗಳ...

ಬಿಬಿಎಂಪಿಯಿಂದ ಕಸ ನಿರ್ವಹಣೆಗೆ ಸೆಸ್ : ಆದೇಶ ಹಿಂಪಡೆಯದಿದ್ದರೆ ಆಮ್ ಆದ್ಮಿ ಪಕ್ಷದಿಂದ‌ ಕರ ನಿರಾಕರಣೆ ಚಳವಳಿ

ಕಸ ನಿರ್ವಹಣೆಗಾಗಿ ಆಸ್ತಿ ತೆರಿಗೆ ಜೊತೆ ಉಪಕರ (ಸೆಸ್‌) ವಿಧಿಸುವುದರ ಜೊತೆಗೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಹೊರಟಿರುವ ಬಿಬಿಎಂಪಿ ಮತ್ತೆ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ. ಬಿಬಿಎಂಪಿಯ ಈ ತೀರ್ಮಾನವನ್ನು ಆಮ್‌ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಈ ಕೂಡಲೇ ಈ ಆದೇಶವನ್ನು ಹಿಂಪಡೆಯದೇ ಹೋದರೆ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಎಪಿ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img