Monday, August 10, 2026

bbmpoffice

Mukyamantri chandru: ಬಿಬಿಎಂಪಿ ಕಚೇರಿ ಅಗ್ನಿ ಅವಘಡ ಆಕಸ್ಮಿಕವಲ್ಲ, ಅನುಮಾನಸ್ಪದವಾಗಿದೆ:

ಬೆಂಗಳೂರು: ಹಿಂದೆಯೂ ಕೂಡ ಮೂರ್ನಾಲ್ಕು ಬಾರಿ ಬಿಬಿಎಂಪಿಯಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ. ಹಾಗಾಗಿ ಈ ಘಟನೆಗಳು ಆಕಸ್ಮಿಕ ಎಂಬುದಕ್ಕಿಂತ ಅನುಮಾನಸ್ಪದವಾಗಿವೆ. ಹಿಂದಿನದ್ದು ಸೇರಿ ಸಮಗ್ರ ತನಿಖೆಯಾಗಬೇಕು. ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ. ಅಗ್ನಿ ಅನಾಹುತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯನ್ನು ಶನಿವಾರ ಮುಖ್ಯಮಂತ್ರಿ ಚಂದ್ರು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img